AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ […]

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು
ಆಯೇಷಾ ಬಾನು
| Edited By: |

Updated on: Nov 23, 2020 | 10:06 AM

Share

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸದ್ಯ ಈಗ ಹೆಚ್‌.ಡಿ.ದೇವೇಗೌಡ ಜನರ ಮನವಿಗೆ ಸ್ಪಂದಿಸಿದ್ದಾರೆ. ದೇವೆಗೌಡರು ತಮ್ಮ ಅಪ್ತ ಕಾರ್ಯದರ್ಶಿ, ಎಂಎಲ್‌ಸಿ ತಿಪ್ಪೇಸ್ವಾಮಿ ಮೂಲಕ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಣ ಹಸ್ತಾಂತರಿಸಲಾಗಿದೆ. ಸೀಗಲಹಳ್ಳಿ ಗ್ರಾಮಸ್ಥರು ಶಾಲೆಗೆ ಧನಸಹಾಯ ಮಾಡಿದ ಹೆಚ್‌.ಡಿ.ದೇವೇಗೌಡರಿಗೂ ಹಾಗೂ ಎಂ.ಎಲ್‌.ಸಿ ತಿಪ್ಪೆಸ್ವಾಮಿಯವರಿಗೂ ಧನ್ಯವಾದ ತಿಳಿಸಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ