AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಾಳಕ್ಕೆ ಹೊಡೆದುಕೊಂಡ ಮಾಜಿ ಪ್ರಧಾನಿ ದೇವೇಗೌಡ!

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಟೀಕಿಸಿದ ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಷಯದಲ್ಲಿ ಸದಾನಂದ ಗೌಡರಿಗೆ ಮಾತ್ರವಲ್ಲ ಇಡೀ ಬಿಜೆಪಿಗೆ ಸುಪ್ರೀಂ ಕೋರ್ಟ್​ನಿಂದ ಕಪಾಳಮೋಕ್ಷವಾಗಿದೆ ಎಂದು ದೇವೇಗೌಡರು ಹೇಳಿದರು. ಅವರು ನಮಗೇನು ಹೇಳೋದು, ಬಿಜೆಪಿಯ ದೊಡ್ಡವರಿಗೂ ಕಪಾಳಮೋಕ್ಷವಾಗಿದೆ. ಅದೇ ಸಾಕು ಅವ್ರಿಗೆ ಎಂದು ಹೇಳುತ್ತಾ  ದೇವೇಗೌಡರು ಅಂಗಿಕವಾಗಿ ತಮ್ಮ ಕಪಾಳಕ್ಕೆ ಹೊಡೆದುಕೊಂಡು ತೋರಿಸಿದರು. ಕಣ್ಣೀರು ನಮ್ಮ ಕುಟುಂಬದ ಪೇಟೆಂಟ್, ನಿಮ್ಮಂತೆ ಎಲ್ಲದಕ್ಕೂ ಹಲ್ಲು ಬಿಟ್ಕೊಂಡಿರಕ್ಕಾಗಲ್ಲ: […]

ಕಪಾಳಕ್ಕೆ ಹೊಡೆದುಕೊಂಡ ಮಾಜಿ ಪ್ರಧಾನಿ ದೇವೇಗೌಡ!
ಸಾಧು ಶ್ರೀನಾಥ್​
|

Updated on:Nov 28, 2019 | 4:17 PM

Share

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಟೀಕಿಸಿದ ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ವಿಷಯದಲ್ಲಿ ಸದಾನಂದ ಗೌಡರಿಗೆ ಮಾತ್ರವಲ್ಲ ಇಡೀ ಬಿಜೆಪಿಗೆ ಸುಪ್ರೀಂ ಕೋರ್ಟ್​ನಿಂದ ಕಪಾಳಮೋಕ್ಷವಾಗಿದೆ ಎಂದು ದೇವೇಗೌಡರು ಹೇಳಿದರು. ಅವರು ನಮಗೇನು ಹೇಳೋದು, ಬಿಜೆಪಿಯ ದೊಡ್ಡವರಿಗೂ ಕಪಾಳಮೋಕ್ಷವಾಗಿದೆ. ಅದೇ ಸಾಕು ಅವ್ರಿಗೆ ಎಂದು ಹೇಳುತ್ತಾ  ದೇವೇಗೌಡರು ಅಂಗಿಕವಾಗಿ ತಮ್ಮ ಕಪಾಳಕ್ಕೆ ಹೊಡೆದುಕೊಂಡು ತೋರಿಸಿದರು.

ಕಣ್ಣೀರು ನಮ್ಮ ಕುಟುಂಬದ ಪೇಟೆಂಟ್, ನಿಮ್ಮಂತೆ ಎಲ್ಲದಕ್ಕೂ ಹಲ್ಲು ಬಿಟ್ಕೊಂಡಿರಕ್ಕಾಗಲ್ಲ: ತಮ್ಮ ಕಣ್ಣೀರಿನ ಬಗ್ಗೆ ವ್ಯಂಗ್ಯವಾಡಿದ್ದ ಸದಾನಂದ ಗೌಡರಿಗೆ ಕುಮಾರಸ್ವಾಮಿ ಸಹ ತಿರುಗೇಟು ನೀಡಿದ್ರು. ‘ಹೌದು, ಕಣ್ಣೀರು ನಮ್ಮ ಕುಟುಂಬದ ಪೇಟೆಂಟ್’ ಸದಾನಂದ ಗೌಡರಂತೆ ಎಲ್ಲದಕ್ಕೂ ಹಲ್ಲು ಬಿಟ್ಕೊಂಡಿರಕ್ಕಾಗಲ್ಲ. ನಿಮ್ಮಂತೆ ವಿಕ್ಸ್, ಗ್ಲಿಸರಿನ್ ಹಾಕಿ ಕಣ್ಣೀರು ಹಾಕೋ ಅವಶ್ಯಕತೆ ನಮಗೆ ಇಲ್ಲ ಎಂದು ಸದಾನಂದ ಗೌಡ ಟೀಕೆಗೆ ಹೆಚ್.ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

Published On - 1:50 pm, Thu, 28 November 19

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ