AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಬೈಎಲೆಕ್ಷನ್​ಗೆ JDS ಅಭ್ಯರ್ಥಿ ಇವರೇ, ಇದ್ರಲ್ಲಿ ಯಾವುದೇ ಎರಡು ಮಾತಿಲ್ಲ -HDD ಘೋಷಣೆ

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ JDS ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಅಮ್ಮಾಜಮ್ಮಾ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ ದೇವೇಗೌಡ ಅಮ್ಮಾಜಮ್ಮಾ ಹೆಸರು ಘೋಷಣೆ ಮಾಡಿದರು. ಅಮ್ಮಾಜಮ್ಮಾ, ಇತ್ತೀಚೆಗೆ ನಿಧನರಾದ ಶಿರಾ ಶಾಸಕ ದಿವಂಗತ ಸತ್ಯನಾರಾಯಣ ಅವರ ಪತ್ನಿ. ಕಚೇರಿಯಲ್ಲಿ ಮಾತನಾಡಿದ ದೇವೇಗೌಡರು ಮಾಜಿ ಶಾಸಕ ದಿವಂಗತ ಸತ್ಯನಾರಾಯಣ ಪತ್ನಿಯೇ ಅಭ್ಯರ್ಥಿ. ಇದರಲ್ಲಿ ಯಾವುದೇ ಎರಡು ಮಾತಿಲ್ಲ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮನೇ ಅಭ್ಯರ್ಥಿ […]

ಶಿರಾ ಬೈಎಲೆಕ್ಷನ್​ಗೆ JDS ಅಭ್ಯರ್ಥಿ ಇವರೇ, ಇದ್ರಲ್ಲಿ ಯಾವುದೇ ಎರಡು ಮಾತಿಲ್ಲ -HDD ಘೋಷಣೆ
ಮಾಜಿ ಪ್ರಧಾನಿ H.D.ದೇವೇಗೌಡ
KUSHAL V
| Edited By: |

Updated on:Oct 06, 2020 | 4:07 PM

Share

ತುಮಕೂರು: ಜಿಲ್ಲೆಯ ಶಿರಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ JDS ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಅಮ್ಮಾಜಮ್ಮಾ ಕಣಕ್ಕೆ ಇಳಿಯಲಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ ದೇವೇಗೌಡ ಅಮ್ಮಾಜಮ್ಮಾ ಹೆಸರು ಘೋಷಣೆ ಮಾಡಿದರು. ಅಮ್ಮಾಜಮ್ಮಾ, ಇತ್ತೀಚೆಗೆ ನಿಧನರಾದ ಶಿರಾ ಶಾಸಕ ದಿವಂಗತ ಸತ್ಯನಾರಾಯಣ ಅವರ ಪತ್ನಿ.

ಕಚೇರಿಯಲ್ಲಿ ಮಾತನಾಡಿದ ದೇವೇಗೌಡರು ಮಾಜಿ ಶಾಸಕ ದಿವಂಗತ ಸತ್ಯನಾರಾಯಣ ಪತ್ನಿಯೇ ಅಭ್ಯರ್ಥಿ. ಇದರಲ್ಲಿ ಯಾವುದೇ ಎರಡು ಮಾತಿಲ್ಲ. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮನೇ ಅಭ್ಯರ್ಥಿ ಎಂದು ಹೇಳಿದರು. ಇದರಲ್ಲಿ ಯಾವುದೇ ಗೊಂದಲ ಇಲ್ಲ. ನಾನು ಕೂಡ ಚುನಾವಣಾ ಪ್ರಚಾರಕ್ಕೆ ಹೋಗ್ತೇನೆ ಎಂದು ಸಹ ಹೇಳಿದರು.

Published On - 3:34 pm, Tue, 6 October 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!