AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD ದೇವೇಗೌಡರು ಈ ಸೇತುವೆಯ ಶಂಕುಸ್ಥಾಪನೆ […]

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!
KUSHAL V
|

Updated on:Oct 16, 2020 | 1:39 PM

Share

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ.

ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD ದೇವೇಗೌಡರು ಈ ಸೇತುವೆಯ ಶಂಕುಸ್ಥಾಪನೆ ನೆರವೇರಿಸಿದ್ದರು.

Published On - 1:34 pm, Fri, 16 October 20

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!