AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಪೆಕ್ಟರ್​ಗೆ ಕೊರೊನಾ, 100ಕ್ಕೂ ಹೆಚ್ಚು ಜನರ ಗಂಟಲು ದ್ರವ ಪರೀಕ್ಷೆ

ಮೈಸೂರು: ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್‌ ಆಗಿದೆ. H.D.ಕೋಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್​ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ಮತ್ತು ಪಾರ್ವತಿ ಹೆಲ್ತ್ ಕೇರ್ ಖಾಸಗಿ ಮೆಡಿಕಲ್ಸ್​ ಸಹಾ ಸೀಲ್​ಡೌನ್ ಮಾಡಲಾಗಿದೆ. ಹೆಚ್.ಡಿ.ಕೋಟೆ ಪಟ್ಟಣದ ಅಂಗಡಿಗಳನ್ನ ಮುಚ್ಚಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದಿನಿಂದ 2 ದಿನ ಅಂಗಡಿ ಬಂದ್​ಗೆ ವರ್ತಕರು ನಿರ್ಧಾರಿಸಿದ್ದಾರೆ. ಪೊಲೀಸ್ ಅಧಿಕಾರಿ ಸಂಪರ್ಕದಲ್ಲಿದ್ದ ಸಿಬ್ಬಂದಿ, ಪತ್ರಕರ್ತರು, ಸಾರ್ವಜನಿಕರು ಸೇರಿದಂತೆ 100ಕ್ಕೂ ಹೆಚ್ಚು ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಟೆಸ್ಟ್‌ಗೆ […]

ಇನ್ಸ್ಪೆಕ್ಟರ್​ಗೆ ಕೊರೊನಾ, 100ಕ್ಕೂ ಹೆಚ್ಚು ಜನರ ಗಂಟಲು ದ್ರವ ಪರೀಕ್ಷೆ
ಆಯೇಷಾ ಬಾನು
|

Updated on: Jul 03, 2020 | 8:57 AM

Share

ಮೈಸೂರು: ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್‌ ಆಗಿದೆ. H.D.ಕೋಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್​ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ಮತ್ತು ಪಾರ್ವತಿ ಹೆಲ್ತ್ ಕೇರ್ ಖಾಸಗಿ ಮೆಡಿಕಲ್ಸ್​ ಸಹಾ ಸೀಲ್​ಡೌನ್ ಮಾಡಲಾಗಿದೆ.

ಹೆಚ್.ಡಿ.ಕೋಟೆ ಪಟ್ಟಣದ ಅಂಗಡಿಗಳನ್ನ ಮುಚ್ಚಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದಿನಿಂದ 2 ದಿನ ಅಂಗಡಿ ಬಂದ್​ಗೆ ವರ್ತಕರು ನಿರ್ಧಾರಿಸಿದ್ದಾರೆ. ಪೊಲೀಸ್ ಅಧಿಕಾರಿ ಸಂಪರ್ಕದಲ್ಲಿದ್ದ ಸಿಬ್ಬಂದಿ, ಪತ್ರಕರ್ತರು, ಸಾರ್ವಜನಿಕರು ಸೇರಿದಂತೆ 100ಕ್ಕೂ ಹೆಚ್ಚು ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಟೆಸ್ಟ್‌ಗೆ ರವಾನಿಸಲಾಗಿದೆ. ಅಲ್ಲದೆ ಈ ಕೇಸ್​ನಿಂದಾಗಿ HD ಕೋಟೆ ಪಟ್ಟಣದ ನಿವಾಸಿಗಳು ಆತಂಕದಲ್ಲಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ