AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಪೆಕ್ಟರ್​ಗೆ ಕೊರೊನಾ, 100ಕ್ಕೂ ಹೆಚ್ಚು ಜನರ ಗಂಟಲು ದ್ರವ ಪರೀಕ್ಷೆ

ಮೈಸೂರು: ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್‌ ಆಗಿದೆ. H.D.ಕೋಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್​ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ಮತ್ತು ಪಾರ್ವತಿ ಹೆಲ್ತ್ ಕೇರ್ ಖಾಸಗಿ ಮೆಡಿಕಲ್ಸ್​ ಸಹಾ ಸೀಲ್​ಡೌನ್ ಮಾಡಲಾಗಿದೆ. ಹೆಚ್.ಡಿ.ಕೋಟೆ ಪಟ್ಟಣದ ಅಂಗಡಿಗಳನ್ನ ಮುಚ್ಚಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದಿನಿಂದ 2 ದಿನ ಅಂಗಡಿ ಬಂದ್​ಗೆ ವರ್ತಕರು ನಿರ್ಧಾರಿಸಿದ್ದಾರೆ. ಪೊಲೀಸ್ ಅಧಿಕಾರಿ ಸಂಪರ್ಕದಲ್ಲಿದ್ದ ಸಿಬ್ಬಂದಿ, ಪತ್ರಕರ್ತರು, ಸಾರ್ವಜನಿಕರು ಸೇರಿದಂತೆ 100ಕ್ಕೂ ಹೆಚ್ಚು ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಟೆಸ್ಟ್‌ಗೆ […]

ಇನ್ಸ್ಪೆಕ್ಟರ್​ಗೆ ಕೊರೊನಾ, 100ಕ್ಕೂ ಹೆಚ್ಚು ಜನರ ಗಂಟಲು ದ್ರವ ಪರೀಕ್ಷೆ
ಆಯೇಷಾ ಬಾನು
|

Updated on: Jul 03, 2020 | 8:57 AM

Share

ಮೈಸೂರು: ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್‌ ಆಗಿದೆ. H.D.ಕೋಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್​ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ಮತ್ತು ಪಾರ್ವತಿ ಹೆಲ್ತ್ ಕೇರ್ ಖಾಸಗಿ ಮೆಡಿಕಲ್ಸ್​ ಸಹಾ ಸೀಲ್​ಡೌನ್ ಮಾಡಲಾಗಿದೆ.

ಹೆಚ್.ಡಿ.ಕೋಟೆ ಪಟ್ಟಣದ ಅಂಗಡಿಗಳನ್ನ ಮುಚ್ಚಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದಿನಿಂದ 2 ದಿನ ಅಂಗಡಿ ಬಂದ್​ಗೆ ವರ್ತಕರು ನಿರ್ಧಾರಿಸಿದ್ದಾರೆ. ಪೊಲೀಸ್ ಅಧಿಕಾರಿ ಸಂಪರ್ಕದಲ್ಲಿದ್ದ ಸಿಬ್ಬಂದಿ, ಪತ್ರಕರ್ತರು, ಸಾರ್ವಜನಿಕರು ಸೇರಿದಂತೆ 100ಕ್ಕೂ ಹೆಚ್ಚು ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಟೆಸ್ಟ್‌ಗೆ ರವಾನಿಸಲಾಗಿದೆ. ಅಲ್ಲದೆ ಈ ಕೇಸ್​ನಿಂದಾಗಿ HD ಕೋಟೆ ಪಟ್ಟಣದ ನಿವಾಸಿಗಳು ಆತಂಕದಲ್ಲಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ