AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಪೆಕ್ಟರ್​ಗೆ ಕೊರೊನಾ, 100ಕ್ಕೂ ಹೆಚ್ಚು ಜನರ ಗಂಟಲು ದ್ರವ ಪರೀಕ್ಷೆ

ಮೈಸೂರು: ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್‌ ಆಗಿದೆ. H.D.ಕೋಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್​ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ಮತ್ತು ಪಾರ್ವತಿ ಹೆಲ್ತ್ ಕೇರ್ ಖಾಸಗಿ ಮೆಡಿಕಲ್ಸ್​ ಸಹಾ ಸೀಲ್​ಡೌನ್ ಮಾಡಲಾಗಿದೆ. ಹೆಚ್.ಡಿ.ಕೋಟೆ ಪಟ್ಟಣದ ಅಂಗಡಿಗಳನ್ನ ಮುಚ್ಚಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದಿನಿಂದ 2 ದಿನ ಅಂಗಡಿ ಬಂದ್​ಗೆ ವರ್ತಕರು ನಿರ್ಧಾರಿಸಿದ್ದಾರೆ. ಪೊಲೀಸ್ ಅಧಿಕಾರಿ ಸಂಪರ್ಕದಲ್ಲಿದ್ದ ಸಿಬ್ಬಂದಿ, ಪತ್ರಕರ್ತರು, ಸಾರ್ವಜನಿಕರು ಸೇರಿದಂತೆ 100ಕ್ಕೂ ಹೆಚ್ಚು ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಟೆಸ್ಟ್‌ಗೆ […]

ಇನ್ಸ್ಪೆಕ್ಟರ್​ಗೆ ಕೊರೊನಾ, 100ಕ್ಕೂ ಹೆಚ್ಚು ಜನರ ಗಂಟಲು ದ್ರವ ಪರೀಕ್ಷೆ
ಆಯೇಷಾ ಬಾನು
|

Updated on: Jul 03, 2020 | 8:57 AM

Share

ಮೈಸೂರು: ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಮತ್ತೊಂದು ಪೊಲೀಸ್ ಠಾಣೆ ಸೀಲ್‌ ಆಗಿದೆ. H.D.ಕೋಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್​ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ಮತ್ತು ಪಾರ್ವತಿ ಹೆಲ್ತ್ ಕೇರ್ ಖಾಸಗಿ ಮೆಡಿಕಲ್ಸ್​ ಸಹಾ ಸೀಲ್​ಡೌನ್ ಮಾಡಲಾಗಿದೆ.

ಹೆಚ್.ಡಿ.ಕೋಟೆ ಪಟ್ಟಣದ ಅಂಗಡಿಗಳನ್ನ ಮುಚ್ಚಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದಿನಿಂದ 2 ದಿನ ಅಂಗಡಿ ಬಂದ್​ಗೆ ವರ್ತಕರು ನಿರ್ಧಾರಿಸಿದ್ದಾರೆ. ಪೊಲೀಸ್ ಅಧಿಕಾರಿ ಸಂಪರ್ಕದಲ್ಲಿದ್ದ ಸಿಬ್ಬಂದಿ, ಪತ್ರಕರ್ತರು, ಸಾರ್ವಜನಿಕರು ಸೇರಿದಂತೆ 100ಕ್ಕೂ ಹೆಚ್ಚು ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಟೆಸ್ಟ್‌ಗೆ ರವಾನಿಸಲಾಗಿದೆ. ಅಲ್ಲದೆ ಈ ಕೇಸ್​ನಿಂದಾಗಿ HD ಕೋಟೆ ಪಟ್ಟಣದ ನಿವಾಸಿಗಳು ಆತಂಕದಲ್ಲಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್