AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಅಂತಾರೆ.. ಆದ್ರೆ ವೋಟ್ ಮಾತ್ರ ನನಗೆ ಕೊಡಲ್ಲ -HDK ನೋವು

ಬೆಂಗಳೂರು: ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಎಂದು ಜನ ಕೃತಜ್ಞತೆ ಸಲ್ಲಿಸುತ್ತಾರೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತವನ್ನು ನಮ್ಮ ಪಕ್ಷಕ್ಕೆ ಕೊಡೋದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದಲ್ಲಿ ಜೆಡಿಎಸ್​ನ ವಾರ್ಡ್ ಕಚೇರಿ ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ, ಬೆಂಗಳೂರು ಮಹಾನಗರ ಪಾಲಿಕೆಯನ್ನು ‘ಬೃಹತ್’ ಮಾಡಿದ್ದೇ ನಾನು ಎಂದು ಸಹ ಹೇಳಿದರು. ದಾಸರಹಳ್ಳಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 36 ಲಕ್ಷ ರೂಪಾಯಿ ಅನುದಾನ ನೀಡಿದ್ದೆ. ನಗರಕ್ಕೆ […]

ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಅಂತಾರೆ.. ಆದ್ರೆ ವೋಟ್ ಮಾತ್ರ ನನಗೆ ಕೊಡಲ್ಲ -HDK ನೋವು
ಮಾಜಿ ಸಿಎಂ H.D.ಕುಮಾರಸ್ವಾಮಿ
KUSHAL V
|

Updated on: Nov 22, 2020 | 7:17 PM

Share

ಬೆಂಗಳೂರು: ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಎಂದು ಜನ ಕೃತಜ್ಞತೆ ಸಲ್ಲಿಸುತ್ತಾರೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತವನ್ನು ನಮ್ಮ ಪಕ್ಷಕ್ಕೆ ಕೊಡೋದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದಲ್ಲಿ ಜೆಡಿಎಸ್​ನ ವಾರ್ಡ್ ಕಚೇರಿ ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ, ಬೆಂಗಳೂರು ಮಹಾನಗರ ಪಾಲಿಕೆಯನ್ನು ‘ಬೃಹತ್’ ಮಾಡಿದ್ದೇ ನಾನು ಎಂದು ಸಹ ಹೇಳಿದರು.

ದಾಸರಹಳ್ಳಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 36 ಲಕ್ಷ ರೂಪಾಯಿ ಅನುದಾನ ನೀಡಿದ್ದೆ. ನಗರಕ್ಕೆ ಕಾವೇರಿ ನೀರಿನ ಸಮರ್ಪಕ ಪೂರೈಕೆಗೆ ಜೆಡಿಎಸ್ ಕಾರಣ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ರಾಜ್ಯದ ಅಭಿವೃದ್ಧಿಯ ಕಾಳಜಿಯಿಲ್ಲ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಟೀಕಿಸಿದರು.

ಬಿಜೆಪಿಯವರದ್ದು 10 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳ್ತಾರೆ. ಕಾಂಗ್ರೆಸ್​ನವರು ಪರ್ಸೆಂಟೇಜ್ ಸರ್ಕಾರ ನಡೆಸುತ್ತಿದ್ದರು ಎಂದು ಮೋದಿ ಹೇಳ್ತಾರೆ. ಆದರೆ ನನ್ನ ಬಗ್ಗೆ ಹಾಗೆ ಹೇಳಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೆಮ್ಮೆಯಿಂದ ಹೇಳಿದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ