AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಅಂತಾರೆ.. ಆದ್ರೆ ವೋಟ್ ಮಾತ್ರ ನನಗೆ ಕೊಡಲ್ಲ -HDK ನೋವು

ಬೆಂಗಳೂರು: ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಎಂದು ಜನ ಕೃತಜ್ಞತೆ ಸಲ್ಲಿಸುತ್ತಾರೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತವನ್ನು ನಮ್ಮ ಪಕ್ಷಕ್ಕೆ ಕೊಡೋದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದಲ್ಲಿ ಜೆಡಿಎಸ್​ನ ವಾರ್ಡ್ ಕಚೇರಿ ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ, ಬೆಂಗಳೂರು ಮಹಾನಗರ ಪಾಲಿಕೆಯನ್ನು ‘ಬೃಹತ್’ ಮಾಡಿದ್ದೇ ನಾನು ಎಂದು ಸಹ ಹೇಳಿದರು. ದಾಸರಹಳ್ಳಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 36 ಲಕ್ಷ ರೂಪಾಯಿ ಅನುದಾನ ನೀಡಿದ್ದೆ. ನಗರಕ್ಕೆ […]

ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಅಂತಾರೆ.. ಆದ್ರೆ ವೋಟ್ ಮಾತ್ರ ನನಗೆ ಕೊಡಲ್ಲ -HDK ನೋವು
ಮಾಜಿ ಸಿಎಂ H.D.ಕುಮಾರಸ್ವಾಮಿ
KUSHAL V
|

Updated on: Nov 22, 2020 | 7:17 PM

Share

ಬೆಂಗಳೂರು: ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಎಂದು ಜನ ಕೃತಜ್ಞತೆ ಸಲ್ಲಿಸುತ್ತಾರೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತವನ್ನು ನಮ್ಮ ಪಕ್ಷಕ್ಕೆ ಕೊಡೋದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದಲ್ಲಿ ಜೆಡಿಎಸ್​ನ ವಾರ್ಡ್ ಕಚೇರಿ ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ, ಬೆಂಗಳೂರು ಮಹಾನಗರ ಪಾಲಿಕೆಯನ್ನು ‘ಬೃಹತ್’ ಮಾಡಿದ್ದೇ ನಾನು ಎಂದು ಸಹ ಹೇಳಿದರು.

ದಾಸರಹಳ್ಳಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 36 ಲಕ್ಷ ರೂಪಾಯಿ ಅನುದಾನ ನೀಡಿದ್ದೆ. ನಗರಕ್ಕೆ ಕಾವೇರಿ ನೀರಿನ ಸಮರ್ಪಕ ಪೂರೈಕೆಗೆ ಜೆಡಿಎಸ್ ಕಾರಣ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ರಾಜ್ಯದ ಅಭಿವೃದ್ಧಿಯ ಕಾಳಜಿಯಿಲ್ಲ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಟೀಕಿಸಿದರು.

ಬಿಜೆಪಿಯವರದ್ದು 10 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳ್ತಾರೆ. ಕಾಂಗ್ರೆಸ್​ನವರು ಪರ್ಸೆಂಟೇಜ್ ಸರ್ಕಾರ ನಡೆಸುತ್ತಿದ್ದರು ಎಂದು ಮೋದಿ ಹೇಳ್ತಾರೆ. ಆದರೆ ನನ್ನ ಬಗ್ಗೆ ಹಾಗೆ ಹೇಳಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೆಮ್ಮೆಯಿಂದ ಹೇಳಿದರು.

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು