AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಅಂತಾರೆ.. ಆದ್ರೆ ವೋಟ್ ಮಾತ್ರ ನನಗೆ ಕೊಡಲ್ಲ -HDK ನೋವು

ಬೆಂಗಳೂರು: ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಎಂದು ಜನ ಕೃತಜ್ಞತೆ ಸಲ್ಲಿಸುತ್ತಾರೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತವನ್ನು ನಮ್ಮ ಪಕ್ಷಕ್ಕೆ ಕೊಡೋದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದಲ್ಲಿ ಜೆಡಿಎಸ್​ನ ವಾರ್ಡ್ ಕಚೇರಿ ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ, ಬೆಂಗಳೂರು ಮಹಾನಗರ ಪಾಲಿಕೆಯನ್ನು ‘ಬೃಹತ್’ ಮಾಡಿದ್ದೇ ನಾನು ಎಂದು ಸಹ ಹೇಳಿದರು. ದಾಸರಹಳ್ಳಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 36 ಲಕ್ಷ ರೂಪಾಯಿ ಅನುದಾನ ನೀಡಿದ್ದೆ. ನಗರಕ್ಕೆ […]

ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಅಂತಾರೆ.. ಆದ್ರೆ ವೋಟ್ ಮಾತ್ರ ನನಗೆ ಕೊಡಲ್ಲ -HDK ನೋವು
ಮಾಜಿ ಸಿಎಂ H.D.ಕುಮಾರಸ್ವಾಮಿ
KUSHAL V
|

Updated on: Nov 22, 2020 | 7:17 PM

Share

ಬೆಂಗಳೂರು: ಅಣ್ಣಾ, ನಿನ್ನಿಂದ ಸಾಲಮನ್ನಾ ಆಯ್ತು ಎಂದು ಜನ ಕೃತಜ್ಞತೆ ಸಲ್ಲಿಸುತ್ತಾರೆ. ಆದರೆ, ಚುನಾವಣೆಯಲ್ಲಿ ಮಾತ್ರ ಮತವನ್ನು ನಮ್ಮ ಪಕ್ಷಕ್ಕೆ ಕೊಡೋದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರದಲ್ಲಿ ಜೆಡಿಎಸ್​ನ ವಾರ್ಡ್ ಕಚೇರಿ ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ, ಬೆಂಗಳೂರು ಮಹಾನಗರ ಪಾಲಿಕೆಯನ್ನು ‘ಬೃಹತ್’ ಮಾಡಿದ್ದೇ ನಾನು ಎಂದು ಸಹ ಹೇಳಿದರು.

ದಾಸರಹಳ್ಳಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 36 ಲಕ್ಷ ರೂಪಾಯಿ ಅನುದಾನ ನೀಡಿದ್ದೆ. ನಗರಕ್ಕೆ ಕಾವೇರಿ ನೀರಿನ ಸಮರ್ಪಕ ಪೂರೈಕೆಗೆ ಜೆಡಿಎಸ್ ಕಾರಣ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ರಾಜ್ಯದ ಅಭಿವೃದ್ಧಿಯ ಕಾಳಜಿಯಿಲ್ಲ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಟೀಕಿಸಿದರು.

ಬಿಜೆಪಿಯವರದ್ದು 10 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳ್ತಾರೆ. ಕಾಂಗ್ರೆಸ್​ನವರು ಪರ್ಸೆಂಟೇಜ್ ಸರ್ಕಾರ ನಡೆಸುತ್ತಿದ್ದರು ಎಂದು ಮೋದಿ ಹೇಳ್ತಾರೆ. ಆದರೆ ನನ್ನ ಬಗ್ಗೆ ಹಾಗೆ ಹೇಳಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೆಮ್ಮೆಯಿಂದ ಹೇಳಿದರು.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?