AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು, ಮಗನ ಸೋಲನ್ನು ನೆನೆದು ಭಾವುಕರಾದ ಹೆಚ್‌ಡಿಕೆ

ಮಂಡ್ಯ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಗನ ಸೋಲನ್ನು ಮರೆತಿಲ್ಲ. ಜಿಲ್ಲೆಯ ಮದ್ದೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಮಗನ ಸೋಲು ನೆನೆದು ಭಾವುಕರಾಗಿದ್ದಾರೆ. ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬ್ಯಾಡರಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಮಗನ ಸೋಲನ್ನು ನೆನಪಿಸಿಕೊಂಡು‌ ಭಾವುಕರಾದ್ರು. ನಿಖಿಲ್‌ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದ್ರೆ ಎಲ್ಲರೂ ಸೇರಿ ನಿಖಿಲ್‌ನನ್ನು ಚುನಾವಣೆಗೆ ನಿಲ್ಲಿಸಿದ್ರು. ಎಲ್ಲರೂ ಸೇರಿ ನಮ್ಮನ್ನ ಸೋಲಿಸಬೇಕೆಂದು ಸೋಲಿಸಿದ್ರು. ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು. ಆದರೂ ನಮಗೆ […]

ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು, ಮಗನ ಸೋಲನ್ನು ನೆನೆದು ಭಾವುಕರಾದ ಹೆಚ್‌ಡಿಕೆ
ಆಯೇಷಾ ಬಾನು
|

Updated on: Nov 22, 2020 | 10:04 AM

Share

ಮಂಡ್ಯ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಗನ ಸೋಲನ್ನು ಮರೆತಿಲ್ಲ. ಜಿಲ್ಲೆಯ ಮದ್ದೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಮಗನ ಸೋಲು ನೆನೆದು ಭಾವುಕರಾಗಿದ್ದಾರೆ. ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬ್ಯಾಡರಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಮಗನ ಸೋಲನ್ನು ನೆನಪಿಸಿಕೊಂಡು‌ ಭಾವುಕರಾದ್ರು. ನಿಖಿಲ್‌ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದ್ರೆ ಎಲ್ಲರೂ ಸೇರಿ ನಿಖಿಲ್‌ನನ್ನು ಚುನಾವಣೆಗೆ ನಿಲ್ಲಿಸಿದ್ರು. ಎಲ್ಲರೂ ಸೇರಿ ನಮ್ಮನ್ನ ಸೋಲಿಸಬೇಕೆಂದು ಸೋಲಿಸಿದ್ರು. ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು. ಆದರೂ ನಮಗೆ ಮಂಡ್ಯ ಜಿಲ್ಲೆಯ ಬಗ್ಗೆ ಬೇಸರವಿಲ್ಲ. ಮಂಡ್ಯ ಜಿಲ್ಲೆಯ ಜನರು ಮುಗ್ಧರು ಎಲ್ಲರನ್ನೂ ನಂಬುತ್ತಾರೆ. ಮಂಡ್ಯವನ್ನು ಹೆಚ್‌ಡಿಡಿ ಕುಟುಂಬ ಎಂದೂ ಮರೆಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಮನಸ್ಸಿನ ಕೊರಗನ್ನು ಬಿಚ್ಚಿಟ್ರು.

ನಾನು ರಾಜಕೀಯದಿಂದ ನಿವೃತ್ತಿಯಾಗಬೇಕೆಂದುಕೊಂಡಿದ್ದೆ. ಆದ್ರೆ ಜನರು ನಮಗೆ ತೋರಿಸುವ ಪ್ರೀತಿ ನೋಡಿದಾಗ ನಿವೃತ್ತಿಯಾದ್ರೆ ಅವರಿಗೆ ಅನ್ಯಾಯ ಮಾಡಿದಂತೆ ಅನಿಸುತ್ತೆ. ಈ ಕಾರಣಕ್ಕಾಗಿಯೇ ರಾಜಕೀಯದಲ್ಲಿ ಮುಂದುವರಿದಿದ್ದೇನೆ. ವೈಯುಕ್ತಿಕವಾಗಿ ರಾಜಕೀಯದಲ್ಲಿ ಮುಂದುವರೆಯುವ ಆಸೆ ಇಲ್ಲ ಎಂದು ಹೇಳಿದ್ರು.

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ