AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಗೌಡ್ರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ.. ನಿನಗೇನು ಗೊತ್ತು ಅವರ ಇತಿಹಾಸ? -HDK ಏಕವಚನದಲ್ಲಿ ವಾಗ್ದಾಳಿ

ದೇವೇಗೌಡರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ. ಹೇಮಾವತಿ ನದಿ ಈಜಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ?

ದೊಡ್ಡಗೌಡ್ರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ.. ನಿನಗೇನು ಗೊತ್ತು ಅವರ ಇತಿಹಾಸ? -HDK ಏಕವಚನದಲ್ಲಿ ವಾಗ್ದಾಳಿ
H.D.ಕುಮಾರಸ್ವಾಮಿ(ಎಡ); ಸಿದ್ದರಾಮಯ್ಯ (ಬಲ)
KUSHAL V
|

Updated on: Dec 12, 2020 | 1:31 PM

Share

ಬೆಂಗಳೂರು: ಇತ್ತೀಚೆಗೆ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನನ್ನ ಹಾಗೂ ನನ್ನ ತಂದೆ ವಿರುದ್ಧ ಏಕವಚಕದಲ್ಲಿ ಮಾತಾಡಿದ್ದಾರೆ. ನಾನೂ ಸಹ ನಿಮ್ಮ ಬಗ್ಗೆ ಏಕವಚನದಲ್ಲಿಯೇ ಮಾತನಾಡ್ಲಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನೀನು ಯಾಕಪ್ಪ ಆದಾಯ ಮಿತಿ 25 ಲಕ್ಷಕ್ಕೆ ಏರಿಕೆ ಮಾಡಿದೆ? ಎಂದು ಕುಮಾರಸ್ವಾಮಿ ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ? ದೇವೇಗೌಡರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ. ಹೇಮಾವತಿ ನದಿ ಈಜಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ? ಎಂದು ಸಿದ್ದರಾಮಯ್ಯಗೆ ಖಾರವಾಗಿ ಪ್ರಶ್ನಿಸಿದರು.

ನಾನು ಬೇನಾಮಿ ವ್ಯವಹಾರ ಮಾಡಿದ್ದು ನೀವು ಅದನ್ನು ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ನಾನು ನಿಮಗಿಂತ ದೊಡ್ಡ ಧ್ವನಿಯಲ್ಲಿ ಮಾತನಾಡಬಲ್ಲೆ. ನೀವು ಸಿಎಂ ಆಗಿದ್ದಾಗ ಲೀ ಮೆರಿಡಿಯನ್ ಹೋಟೆಲ್‌ನಲ್ಲಿ ಶುಗರ್ ಫ್ಯಾಕ್ಟರಿ ಕ್ಲಬ್ ನಡೆಸುತ್ತಿದ್ದವರು ಯಾರು? ನಿನ್ನ ಹಾಗೆ ನಾನು ಮಾಡಿಲ್ಲ ಸಿದ್ದರಾಮಯ್ಯ ಎಂದು ಕುಮಾರಸ್ವಾಮಿ ಏಕವಚನದಲ್ಲೇ ಮಾತನಾಡಿದರು.

ನೀನು ದೇವೇಗೌಡರ ಮುಂದೆ ಬಂದು ಕಣ್ಣೀರು ಹಾಕಿದ್ದೆ ಅಪ್ಪನಿಂದ ಮಕ್ಕಳವರೆಗೆ ಕಣ್ಣೀರು ಹಾಕುವುದು ಸಂಸ್ಕೃತಿ ಅಂತಾರೆ. ನೀನು ಡಿಸಿಎಂ ಆಗಿ ಸೋತ ನಂತರ ದೇವೇಗೌಡರ ಮುಂದೆ ಬಂದು ಕಣ್ಣೀರು ಹಾಕಿದ್ದೆ. ನಾವು ಜನರ ಕಷ್ಟ ನೋಡಿ ಕಣ್ಣೀರು ಹಾಕುತ್ತೇವೆ. ನೀನು ರೀ ಡೂ ಮಾಡಿಕೊಟ್ಟಿದ್ದು ಯಾರ ಒಳ್ಳೆಯದಕ್ಕೆ ಎಂದು ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?