AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು-ದೇವೇಗೌಡರು ಇಲ್ಲದ್ದಿದ್ರೆ ಗೋಪಾಲಯ್ಯ ಎನ್​ಕೌಂಟರ್​ ಆಗಿಬಿಡ್ತಿದ್ರು’

ಬೆಂಗಳೂರು: ಡಿ.5ರಂದು ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್​ ಅಭ್ಯರ್ಥಿ ಪರ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ಅಭ್ಯರ್ಥಿ ಹಾಗೂ ಅನರ್ಹ ಶಾಸಕ ಗೋಪಾಲಯ್ಯ ವಿರುದ್ಧ ಕಿಡಿಕಾರಿದ್ದಾರೆ. ರೌಡಿಗಳಿಂದ ಎನ್​ಕೌಂಟರ್​ ಆಗ್ತಿದ್ರು:  ನಾನು, ಹೆಚ್​.ಡಿ.ದೇವೇಗೌಡರು ಇಲ್ಲದಿದ್ದರೆ ಗೋಪಾಲಯ್ಯ ಎನ್​ಕೌಂಟರ್​​ ಆಗ್ತಿದ್ದರು. ಸಮಾಜಘಾತುಕ ಚಟುವಟಿಕೆಯಲ್ಲಿ ಅವರು ಯಾವತ್ತೋ ಹೋಗಬೇಕಾಗಿತ್ತು. ಪೊಲೀಸರಿಂದ ಅಲ್ಲ, ರೌಡಿಗಳಿಂದ ಎನ್​ಕೌಂಟರ್ ಆಗ್ತಿದ್ದರು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಗೋಪಾಲಯ್ಯ ಬದಲಾಗ್ತಾರೆ ಅಂತ 2013ರಲ್ಲಿ ಒಂದು […]

‘ನಾನು-ದೇವೇಗೌಡರು ಇಲ್ಲದ್ದಿದ್ರೆ ಗೋಪಾಲಯ್ಯ ಎನ್​ಕೌಂಟರ್​ ಆಗಿಬಿಡ್ತಿದ್ರು’
ಸಾಧು ಶ್ರೀನಾಥ್​
|

Updated on:Nov 29, 2019 | 1:53 PM

Share

ಬೆಂಗಳೂರು: ಡಿ.5ರಂದು ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್​ ಅಭ್ಯರ್ಥಿ ಪರ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ಅಭ್ಯರ್ಥಿ ಹಾಗೂ ಅನರ್ಹ ಶಾಸಕ ಗೋಪಾಲಯ್ಯ ವಿರುದ್ಧ ಕಿಡಿಕಾರಿದ್ದಾರೆ.

ರೌಡಿಗಳಿಂದ ಎನ್​ಕೌಂಟರ್​ ಆಗ್ತಿದ್ರು:  ನಾನು, ಹೆಚ್​.ಡಿ.ದೇವೇಗೌಡರು ಇಲ್ಲದಿದ್ದರೆ ಗೋಪಾಲಯ್ಯ ಎನ್​ಕೌಂಟರ್​​ ಆಗ್ತಿದ್ದರು. ಸಮಾಜಘಾತುಕ ಚಟುವಟಿಕೆಯಲ್ಲಿ ಅವರು ಯಾವತ್ತೋ ಹೋಗಬೇಕಾಗಿತ್ತು. ಪೊಲೀಸರಿಂದ ಅಲ್ಲ, ರೌಡಿಗಳಿಂದ ಎನ್​ಕೌಂಟರ್ ಆಗ್ತಿದ್ದರು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಗೋಪಾಲಯ್ಯ ಬದಲಾಗ್ತಾರೆ ಅಂತ 2013ರಲ್ಲಿ ಒಂದು ಅವಕಾಶ ಕೊಟ್ಟಿದ್ದೆ. ಆದ್ರೆ ಅವರು ಬದಲಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Published On - 1:52 pm, Fri, 29 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್