AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ! ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರಾ?

ಬೆಂಗಳೂರು: ಹೆಚ್​.ಡಿ.ದೇವೇಗೌಡರ ಮುಂದೆ ಸೋಮಣ್ಣ ಬಚ್ಚಾ. ಸೋಮಣ್ಣ ಯಾರ್ಯಾರಿಗೆ ಯಾವಾಗೆಲ್ಲಾ ಕಾಲಿಗೆ ಬಿದ್ದಿದ್ದಾರೆ ಅನ್ನೋದು ಗೊತ್ತಿದೆ. ನಿಮಗೆ ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ವಯಸ್ಸಿನಲ್ಲೂ ದೇವೇಗೌಡರು ಪಕ್ಷಕ್ಕಾಗಿ ಹೋರಾಟ ಮಾಡ್ತಾ ಇದ್ದಾರೆ. ಕೊನೆಯವರೆಗೂ ಅನ್ಯಾಯಗಳ ವಿರುದ್ಧ ದೇವೇಗೌಡರು ಹೋರಾಟ ಮಾಡ್ತಾರೆ. ಅವರು ಸೋಲು ಗೆಲುವು ಎರಡೂ ನೋಡಿದ್ದಾರೆ. ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರು. ಸೋಮಣ್ಣ ಯಾರ್ಯಾರ ಕಾಲಿಗೋ ಬೀಳ್ತಾರೆ. ಅವತ್ತಿನ ದಿನಗಳಲ್ಲಿ […]

ಹೌದಾ! ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರಾ?
ಸಾಧು ಶ್ರೀನಾಥ್​
|

Updated on:Nov 29, 2019 | 1:20 PM

Share

ಬೆಂಗಳೂರು: ಹೆಚ್​.ಡಿ.ದೇವೇಗೌಡರ ಮುಂದೆ ಸೋಮಣ್ಣ ಬಚ್ಚಾ. ಸೋಮಣ್ಣ ಯಾರ್ಯಾರಿಗೆ ಯಾವಾಗೆಲ್ಲಾ ಕಾಲಿಗೆ ಬಿದ್ದಿದ್ದಾರೆ ಅನ್ನೋದು ಗೊತ್ತಿದೆ. ನಿಮಗೆ ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ವಯಸ್ಸಿನಲ್ಲೂ ದೇವೇಗೌಡರು ಪಕ್ಷಕ್ಕಾಗಿ ಹೋರಾಟ ಮಾಡ್ತಾ ಇದ್ದಾರೆ. ಕೊನೆಯವರೆಗೂ ಅನ್ಯಾಯಗಳ ವಿರುದ್ಧ ದೇವೇಗೌಡರು ಹೋರಾಟ ಮಾಡ್ತಾರೆ. ಅವರು ಸೋಲು ಗೆಲುವು ಎರಡೂ ನೋಡಿದ್ದಾರೆ. ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರು. ಸೋಮಣ್ಣ ಯಾರ್ಯಾರ ಕಾಲಿಗೋ ಬೀಳ್ತಾರೆ. ಅವತ್ತಿನ ದಿನಗಳಲ್ಲಿ ಏನೇನು ಮಾಡಿದ್ದಾರೆಂದು ನೆನಪಿಸಿಕೊಳ್ಳಲಿ. ಅವರ ಹಾಗೆ ಪಕ್ಷದಲ್ಲಿ ಬೆಳೆದು ಆ ಮೇಲೆ ಪಕ್ಷಕ್ಕೆ ದ್ರೋಹ ಮಾಡಿಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸತ್ತವರ ಮನೆಯಲ್ಲೂ ಡಿವಿಎಸ್ ನಗ್ತಾರೆ: ಕೇಂದ್ರ ಸಚಿವ ಸದಾನಂದ ಗೌಡರು ಸತ್ತ ಮನೆಗೆ ಹೋಗಿ ನಗ್ತಾರೆ. ಹೀ ಅಂತಾ ನಗ್ತಾ ಇರ್ತಾರೆ. ಅದಕ್ಕೆ ಸತ್ತವರ ಮನೆಗೆ ಕರ್ಕೊಂಡು ಹೋಗ್ಬೇಡಿ ಅಂತ ನಾನು ಹೇಳಿದ್ದೇನೆ. ಅಲ್ಲೂ ಹೋಗಿ ಸತ್ತಿದ್ದಾರಾ ಅಂತ ನಗ್ತಾ ಕೇಳ್ತಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

Published On - 1:19 pm, Fri, 29 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್