AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ! ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರಾ?

ಬೆಂಗಳೂರು: ಹೆಚ್​.ಡಿ.ದೇವೇಗೌಡರ ಮುಂದೆ ಸೋಮಣ್ಣ ಬಚ್ಚಾ. ಸೋಮಣ್ಣ ಯಾರ್ಯಾರಿಗೆ ಯಾವಾಗೆಲ್ಲಾ ಕಾಲಿಗೆ ಬಿದ್ದಿದ್ದಾರೆ ಅನ್ನೋದು ಗೊತ್ತಿದೆ. ನಿಮಗೆ ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ವಯಸ್ಸಿನಲ್ಲೂ ದೇವೇಗೌಡರು ಪಕ್ಷಕ್ಕಾಗಿ ಹೋರಾಟ ಮಾಡ್ತಾ ಇದ್ದಾರೆ. ಕೊನೆಯವರೆಗೂ ಅನ್ಯಾಯಗಳ ವಿರುದ್ಧ ದೇವೇಗೌಡರು ಹೋರಾಟ ಮಾಡ್ತಾರೆ. ಅವರು ಸೋಲು ಗೆಲುವು ಎರಡೂ ನೋಡಿದ್ದಾರೆ. ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರು. ಸೋಮಣ್ಣ ಯಾರ್ಯಾರ ಕಾಲಿಗೋ ಬೀಳ್ತಾರೆ. ಅವತ್ತಿನ ದಿನಗಳಲ್ಲಿ […]

ಹೌದಾ! ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರಾ?
ಸಾಧು ಶ್ರೀನಾಥ್​
|

Updated on:Nov 29, 2019 | 1:20 PM

Share

ಬೆಂಗಳೂರು: ಹೆಚ್​.ಡಿ.ದೇವೇಗೌಡರ ಮುಂದೆ ಸೋಮಣ್ಣ ಬಚ್ಚಾ. ಸೋಮಣ್ಣ ಯಾರ್ಯಾರಿಗೆ ಯಾವಾಗೆಲ್ಲಾ ಕಾಲಿಗೆ ಬಿದ್ದಿದ್ದಾರೆ ಅನ್ನೋದು ಗೊತ್ತಿದೆ. ನಿಮಗೆ ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ವಯಸ್ಸಿನಲ್ಲೂ ದೇವೇಗೌಡರು ಪಕ್ಷಕ್ಕಾಗಿ ಹೋರಾಟ ಮಾಡ್ತಾ ಇದ್ದಾರೆ. ಕೊನೆಯವರೆಗೂ ಅನ್ಯಾಯಗಳ ವಿರುದ್ಧ ದೇವೇಗೌಡರು ಹೋರಾಟ ಮಾಡ್ತಾರೆ. ಅವರು ಸೋಲು ಗೆಲುವು ಎರಡೂ ನೋಡಿದ್ದಾರೆ. ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರು. ಸೋಮಣ್ಣ ಯಾರ್ಯಾರ ಕಾಲಿಗೋ ಬೀಳ್ತಾರೆ. ಅವತ್ತಿನ ದಿನಗಳಲ್ಲಿ ಏನೇನು ಮಾಡಿದ್ದಾರೆಂದು ನೆನಪಿಸಿಕೊಳ್ಳಲಿ. ಅವರ ಹಾಗೆ ಪಕ್ಷದಲ್ಲಿ ಬೆಳೆದು ಆ ಮೇಲೆ ಪಕ್ಷಕ್ಕೆ ದ್ರೋಹ ಮಾಡಿಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸತ್ತವರ ಮನೆಯಲ್ಲೂ ಡಿವಿಎಸ್ ನಗ್ತಾರೆ: ಕೇಂದ್ರ ಸಚಿವ ಸದಾನಂದ ಗೌಡರು ಸತ್ತ ಮನೆಗೆ ಹೋಗಿ ನಗ್ತಾರೆ. ಹೀ ಅಂತಾ ನಗ್ತಾ ಇರ್ತಾರೆ. ಅದಕ್ಕೆ ಸತ್ತವರ ಮನೆಗೆ ಕರ್ಕೊಂಡು ಹೋಗ್ಬೇಡಿ ಅಂತ ನಾನು ಹೇಳಿದ್ದೇನೆ. ಅಲ್ಲೂ ಹೋಗಿ ಸತ್ತಿದ್ದಾರಾ ಅಂತ ನಗ್ತಾ ಕೇಳ್ತಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

Published On - 1:19 pm, Fri, 29 November 19

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ