AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ.. HD ಕುಮಾರಸ್ವಾಮಿ ಪ್ರಶ್ನೆ

ತುಮಕೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜಕೀಯ ಪ್ರಚಾರ, ಸಭೆ ಬಿಸಿಯೇರತೊಡಗಿದೆ. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ವಿಚಾರ ಸಂಬಂಧ HD ಕುಮಾರಸ್ವಾಮಿ ಮಾತನಾಡಿ,  ಕೆ.ಆರ್.ಪೇಟೆಯಲ್ಲಿ ಗೆದ್ದಂತೆ ಇಲ್ಲೂ ಗೆಲ್ತೇವೆಂದು ಅವರು ಬಂದಿದ್ದಾರೆ. ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ ಎಂದು ಸಭೆಯಲ್ಲಿದ್ದ ಜನರನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಪ್ರಶ್ನಿಸಿದರು. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ಕೊಟ್ಟಿದ್ದಾರೆ. ಅವರು ಶಿರಾ ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಂದಿದ್ದಾರೆ. […]

ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ.. HD ಕುಮಾರಸ್ವಾಮಿ ಪ್ರಶ್ನೆ
Follow us
ಆಯೇಷಾ ಬಾನು
|

Updated on: Sep 30, 2020 | 5:55 PM

ತುಮಕೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜಕೀಯ ಪ್ರಚಾರ, ಸಭೆ ಬಿಸಿಯೇರತೊಡಗಿದೆ. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ವಿಚಾರ ಸಂಬಂಧ HD ಕುಮಾರಸ್ವಾಮಿ ಮಾತನಾಡಿ,  ಕೆ.ಆರ್.ಪೇಟೆಯಲ್ಲಿ ಗೆದ್ದಂತೆ ಇಲ್ಲೂ ಗೆಲ್ತೇವೆಂದು ಅವರು ಬಂದಿದ್ದಾರೆ. ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ ಎಂದು ಸಭೆಯಲ್ಲಿದ್ದ ಜನರನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಪ್ರಶ್ನಿಸಿದರು.

ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ಕೊಟ್ಟಿದ್ದಾರೆ. ಅವರು ಶಿರಾ ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಂದಿದ್ದಾರೆ. ಲೂಟಿ ಸರ್ಕಾರದವರು ಶಿರಾ ಕ್ಷೇತ್ರ ಗೆಲ್ಲಲು ಹೊರಟಿದ್ದಾರೆ. ಕಾಂಗ್ರೆಸ್ ಸಹವಾಸ ಮಾಡಿದ್ದಕ್ಕೆ ಜನರು ನನ್ನ ಒಪ್ಪಿಕೊಂಡಿಲ್ಲ. ನನ್ನ ಕಾರ್ಯಕರ್ತರೂ ಒಪ್ಪಿಕೊಂಡಿಲ್ಲ. ಶಿರಾ ಜನ ನನಗೆ ವಿಷ ಕೊಡುತ್ತೀರೋ, ಹಾಲು ಕೊಡುತ್ತೀರೋ.. ಇದನ್ನು ಶಿರಾ ಕ್ಷೇತ್ರದ ಜನರಿಗೆ ಬಿಡುತ್ತೇನೆ ಎಂದು ಜನರನ್ನುದ್ದೇಶಿಸಿ ಹೆಚ್​ಡಿ ಕುಮಾರಸ್ವಾಮಿ ಗದ್ಗದಿತರಾಗಿ ಮಾತನಾಡಿದರು.

ಶಿರಾ ಕ್ಷೇತ್ರದಿಂದ್ಲೇ ಹೊಸ ರಾಜಕೀಯ ಆರಂಭವಾಗಬೇಕು. ಶಿರಾ ಜನತೆ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕು. ಕಾರ್ಯಕರ್ತರ ನಿರ್ಧಾರದಂತೆ ಟಿಕೆಟ್ ಫೈನಲ್ ಮಾಡ್ತೇವೆ. ಇನ್ನೆರಡು ದಿನಗಳಲ್ಲಿ ಜೆಡಿಎಸ್ ಟಿಕೆಟ್ ಫೈನಲ್ ಮಾಡ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?