AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ.. HD ಕುಮಾರಸ್ವಾಮಿ ಪ್ರಶ್ನೆ

ತುಮಕೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜಕೀಯ ಪ್ರಚಾರ, ಸಭೆ ಬಿಸಿಯೇರತೊಡಗಿದೆ. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ವಿಚಾರ ಸಂಬಂಧ HD ಕುಮಾರಸ್ವಾಮಿ ಮಾತನಾಡಿ,  ಕೆ.ಆರ್.ಪೇಟೆಯಲ್ಲಿ ಗೆದ್ದಂತೆ ಇಲ್ಲೂ ಗೆಲ್ತೇವೆಂದು ಅವರು ಬಂದಿದ್ದಾರೆ. ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ ಎಂದು ಸಭೆಯಲ್ಲಿದ್ದ ಜನರನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಪ್ರಶ್ನಿಸಿದರು. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ಕೊಟ್ಟಿದ್ದಾರೆ. ಅವರು ಶಿರಾ ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಂದಿದ್ದಾರೆ. […]

ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ.. HD ಕುಮಾರಸ್ವಾಮಿ ಪ್ರಶ್ನೆ
ಆಯೇಷಾ ಬಾನು
|

Updated on: Sep 30, 2020 | 5:55 PM

Share

ತುಮಕೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜಕೀಯ ಪ್ರಚಾರ, ಸಭೆ ಬಿಸಿಯೇರತೊಡಗಿದೆ. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ವಿಚಾರ ಸಂಬಂಧ HD ಕುಮಾರಸ್ವಾಮಿ ಮಾತನಾಡಿ,  ಕೆ.ಆರ್.ಪೇಟೆಯಲ್ಲಿ ಗೆದ್ದಂತೆ ಇಲ್ಲೂ ಗೆಲ್ತೇವೆಂದು ಅವರು ಬಂದಿದ್ದಾರೆ. ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ ಎಂದು ಸಭೆಯಲ್ಲಿದ್ದ ಜನರನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಪ್ರಶ್ನಿಸಿದರು.

ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ಕೊಟ್ಟಿದ್ದಾರೆ. ಅವರು ಶಿರಾ ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಂದಿದ್ದಾರೆ. ಲೂಟಿ ಸರ್ಕಾರದವರು ಶಿರಾ ಕ್ಷೇತ್ರ ಗೆಲ್ಲಲು ಹೊರಟಿದ್ದಾರೆ. ಕಾಂಗ್ರೆಸ್ ಸಹವಾಸ ಮಾಡಿದ್ದಕ್ಕೆ ಜನರು ನನ್ನ ಒಪ್ಪಿಕೊಂಡಿಲ್ಲ. ನನ್ನ ಕಾರ್ಯಕರ್ತರೂ ಒಪ್ಪಿಕೊಂಡಿಲ್ಲ. ಶಿರಾ ಜನ ನನಗೆ ವಿಷ ಕೊಡುತ್ತೀರೋ, ಹಾಲು ಕೊಡುತ್ತೀರೋ.. ಇದನ್ನು ಶಿರಾ ಕ್ಷೇತ್ರದ ಜನರಿಗೆ ಬಿಡುತ್ತೇನೆ ಎಂದು ಜನರನ್ನುದ್ದೇಶಿಸಿ ಹೆಚ್​ಡಿ ಕುಮಾರಸ್ವಾಮಿ ಗದ್ಗದಿತರಾಗಿ ಮಾತನಾಡಿದರು.

ಶಿರಾ ಕ್ಷೇತ್ರದಿಂದ್ಲೇ ಹೊಸ ರಾಜಕೀಯ ಆರಂಭವಾಗಬೇಕು. ಶಿರಾ ಜನತೆ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕು. ಕಾರ್ಯಕರ್ತರ ನಿರ್ಧಾರದಂತೆ ಟಿಕೆಟ್ ಫೈನಲ್ ಮಾಡ್ತೇವೆ. ಇನ್ನೆರಡು ದಿನಗಳಲ್ಲಿ ಜೆಡಿಎಸ್ ಟಿಕೆಟ್ ಫೈನಲ್ ಮಾಡ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!