AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ.. HD ಕುಮಾರಸ್ವಾಮಿ ಪ್ರಶ್ನೆ

ತುಮಕೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜಕೀಯ ಪ್ರಚಾರ, ಸಭೆ ಬಿಸಿಯೇರತೊಡಗಿದೆ. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ವಿಚಾರ ಸಂಬಂಧ HD ಕುಮಾರಸ್ವಾಮಿ ಮಾತನಾಡಿ,  ಕೆ.ಆರ್.ಪೇಟೆಯಲ್ಲಿ ಗೆದ್ದಂತೆ ಇಲ್ಲೂ ಗೆಲ್ತೇವೆಂದು ಅವರು ಬಂದಿದ್ದಾರೆ. ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ ಎಂದು ಸಭೆಯಲ್ಲಿದ್ದ ಜನರನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಪ್ರಶ್ನಿಸಿದರು. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ಕೊಟ್ಟಿದ್ದಾರೆ. ಅವರು ಶಿರಾ ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಂದಿದ್ದಾರೆ. […]

ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ.. HD ಕುಮಾರಸ್ವಾಮಿ ಪ್ರಶ್ನೆ
ಆಯೇಷಾ ಬಾನು
|

Updated on: Sep 30, 2020 | 5:55 PM

Share

ತುಮಕೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜಕೀಯ ಪ್ರಚಾರ, ಸಭೆ ಬಿಸಿಯೇರತೊಡಗಿದೆ. ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ವಿಚಾರ ಸಂಬಂಧ HD ಕುಮಾರಸ್ವಾಮಿ ಮಾತನಾಡಿ,  ಕೆ.ಆರ್.ಪೇಟೆಯಲ್ಲಿ ಗೆದ್ದಂತೆ ಇಲ್ಲೂ ಗೆಲ್ತೇವೆಂದು ಅವರು ಬಂದಿದ್ದಾರೆ. ಶಿರಾ ಜನ ನನಗೆ ವಿಷ ಕೊಡ್ತೀರೋ, ಹಾಲು ಕೊಡುತ್ತೀರೋ ಎಂದು ಸಭೆಯಲ್ಲಿದ್ದ ಜನರನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಪ್ರಶ್ನಿಸಿದರು.

ಶಿರಾ ಕ್ಷೇತ್ರಕ್ಕೆ ಸಿಎಂ ಪುತ್ರ B.Y.ವಿಜಯೇಂದ್ರ ಭೇಟಿ ಕೊಟ್ಟಿದ್ದಾರೆ. ಅವರು ಶಿರಾ ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಂದಿದ್ದಾರೆ. ಲೂಟಿ ಸರ್ಕಾರದವರು ಶಿರಾ ಕ್ಷೇತ್ರ ಗೆಲ್ಲಲು ಹೊರಟಿದ್ದಾರೆ. ಕಾಂಗ್ರೆಸ್ ಸಹವಾಸ ಮಾಡಿದ್ದಕ್ಕೆ ಜನರು ನನ್ನ ಒಪ್ಪಿಕೊಂಡಿಲ್ಲ. ನನ್ನ ಕಾರ್ಯಕರ್ತರೂ ಒಪ್ಪಿಕೊಂಡಿಲ್ಲ. ಶಿರಾ ಜನ ನನಗೆ ವಿಷ ಕೊಡುತ್ತೀರೋ, ಹಾಲು ಕೊಡುತ್ತೀರೋ.. ಇದನ್ನು ಶಿರಾ ಕ್ಷೇತ್ರದ ಜನರಿಗೆ ಬಿಡುತ್ತೇನೆ ಎಂದು ಜನರನ್ನುದ್ದೇಶಿಸಿ ಹೆಚ್​ಡಿ ಕುಮಾರಸ್ವಾಮಿ ಗದ್ಗದಿತರಾಗಿ ಮಾತನಾಡಿದರು.

ಶಿರಾ ಕ್ಷೇತ್ರದಿಂದ್ಲೇ ಹೊಸ ರಾಜಕೀಯ ಆರಂಭವಾಗಬೇಕು. ಶಿರಾ ಜನತೆ ಎರಡೂ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕು. ಕಾರ್ಯಕರ್ತರ ನಿರ್ಧಾರದಂತೆ ಟಿಕೆಟ್ ಫೈನಲ್ ಮಾಡ್ತೇವೆ. ಇನ್ನೆರಡು ದಿನಗಳಲ್ಲಿ ಜೆಡಿಎಸ್ ಟಿಕೆಟ್ ಫೈನಲ್ ಮಾಡ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ