AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘R.R. ನಗರದಲ್ಲಿ ಖರ್ಚು ವೆಚ್ಚದ ಕೊರತೆಯಾಗಿದೆ.. ಇಲ್ಲದಿದ್ರೆ ಅಲ್ಲೂ ಗೆಲ್ಲುವ ಅವಕಾಶವಿತ್ತು’

ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಶಿರಾದಲ್ಲಿ ಕೆ.ಆರ್. ಪೇಟೆ ಯಂತೆ ಎಡವಿಲ್ಲ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಕೆ.ಆರ್. ಪೇಟೆ ಚುನಾವಣೆಯಲ್ಲಿ ನಾವು ಸ್ವಲ್ಪ ಎಡವಿದ್ವಿ. ಆದರೆ, ಅಲ್ಲಿ ಆದಂಥ ತಪ್ಪುಗಳು ಶಿರಾದಲ್ಲಿ ಆಗಿಲ್ಲ ಎಂದು ಹೇಳಿದರು. ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ […]

‘R.R. ನಗರದಲ್ಲಿ ಖರ್ಚು ವೆಚ್ಚದ ಕೊರತೆಯಾಗಿದೆ.. ಇಲ್ಲದಿದ್ರೆ ಅಲ್ಲೂ ಗೆಲ್ಲುವ ಅವಕಾಶವಿತ್ತು’
ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ
KUSHAL V
| Edited By: |

Updated on: Nov 05, 2020 | 3:26 PM

Share

ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ.

ಶಿರಾದಲ್ಲಿ ಕೆ.ಆರ್. ಪೇಟೆ ಯಂತೆ ಎಡವಿಲ್ಲ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಕೆ.ಆರ್. ಪೇಟೆ ಚುನಾವಣೆಯಲ್ಲಿ ನಾವು ಸ್ವಲ್ಪ ಎಡವಿದ್ವಿ. ಆದರೆ, ಅಲ್ಲಿ ಆದಂಥ ತಪ್ಪುಗಳು ಶಿರಾದಲ್ಲಿ ಆಗಿಲ್ಲ ಎಂದು ಹೇಳಿದರು.

ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ ಆದರೆ, ಆರ್.ಆರ್.ನಗರ ಕ್ಷೇತ್ರದಲ್ಲಿ ಚುನಾವಣೆಯ ಈಗಿನ ಪದ್ಧತಿಯ ಖರ್ಚು ವೆಚ್ಚದಲ್ಲಿ ಕೊರತೆಯಾಗಿದೆ. ಇಲ್ಲದಿದ್ರೆ ಆರ್.ಆರ್. ನಗರ ಕ್ಷೇತ್ರದಲ್ಲೂ ನಾವು ಗೆಲ್ಲುವ ಅವಕಾಶವಿತ್ತು. ಆದರೆ, ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ