AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘R.R. ನಗರದಲ್ಲಿ ಖರ್ಚು ವೆಚ್ಚದ ಕೊರತೆಯಾಗಿದೆ.. ಇಲ್ಲದಿದ್ರೆ ಅಲ್ಲೂ ಗೆಲ್ಲುವ ಅವಕಾಶವಿತ್ತು’

ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಶಿರಾದಲ್ಲಿ ಕೆ.ಆರ್. ಪೇಟೆ ಯಂತೆ ಎಡವಿಲ್ಲ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಕೆ.ಆರ್. ಪೇಟೆ ಚುನಾವಣೆಯಲ್ಲಿ ನಾವು ಸ್ವಲ್ಪ ಎಡವಿದ್ವಿ. ಆದರೆ, ಅಲ್ಲಿ ಆದಂಥ ತಪ್ಪುಗಳು ಶಿರಾದಲ್ಲಿ ಆಗಿಲ್ಲ ಎಂದು ಹೇಳಿದರು. ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ […]

‘R.R. ನಗರದಲ್ಲಿ ಖರ್ಚು ವೆಚ್ಚದ ಕೊರತೆಯಾಗಿದೆ.. ಇಲ್ಲದಿದ್ರೆ ಅಲ್ಲೂ ಗೆಲ್ಲುವ ಅವಕಾಶವಿತ್ತು’
ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ
KUSHAL V
| Edited By: |

Updated on: Nov 05, 2020 | 3:26 PM

Share

ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ.

ಶಿರಾದಲ್ಲಿ ಕೆ.ಆರ್. ಪೇಟೆ ಯಂತೆ ಎಡವಿಲ್ಲ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಕೆ.ಆರ್. ಪೇಟೆ ಚುನಾವಣೆಯಲ್ಲಿ ನಾವು ಸ್ವಲ್ಪ ಎಡವಿದ್ವಿ. ಆದರೆ, ಅಲ್ಲಿ ಆದಂಥ ತಪ್ಪುಗಳು ಶಿರಾದಲ್ಲಿ ಆಗಿಲ್ಲ ಎಂದು ಹೇಳಿದರು.

ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ ಆದರೆ, ಆರ್.ಆರ್.ನಗರ ಕ್ಷೇತ್ರದಲ್ಲಿ ಚುನಾವಣೆಯ ಈಗಿನ ಪದ್ಧತಿಯ ಖರ್ಚು ವೆಚ್ಚದಲ್ಲಿ ಕೊರತೆಯಾಗಿದೆ. ಇಲ್ಲದಿದ್ರೆ ಆರ್.ಆರ್. ನಗರ ಕ್ಷೇತ್ರದಲ್ಲೂ ನಾವು ಗೆಲ್ಲುವ ಅವಕಾಶವಿತ್ತು. ಆದರೆ, ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ