AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘R.R. ನಗರದಲ್ಲಿ ಖರ್ಚು ವೆಚ್ಚದ ಕೊರತೆಯಾಗಿದೆ.. ಇಲ್ಲದಿದ್ರೆ ಅಲ್ಲೂ ಗೆಲ್ಲುವ ಅವಕಾಶವಿತ್ತು’

ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಶಿರಾದಲ್ಲಿ ಕೆ.ಆರ್. ಪೇಟೆ ಯಂತೆ ಎಡವಿಲ್ಲ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಕೆ.ಆರ್. ಪೇಟೆ ಚುನಾವಣೆಯಲ್ಲಿ ನಾವು ಸ್ವಲ್ಪ ಎಡವಿದ್ವಿ. ಆದರೆ, ಅಲ್ಲಿ ಆದಂಥ ತಪ್ಪುಗಳು ಶಿರಾದಲ್ಲಿ ಆಗಿಲ್ಲ ಎಂದು ಹೇಳಿದರು. ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ […]

‘R.R. ನಗರದಲ್ಲಿ ಖರ್ಚು ವೆಚ್ಚದ ಕೊರತೆಯಾಗಿದೆ.. ಇಲ್ಲದಿದ್ರೆ ಅಲ್ಲೂ ಗೆಲ್ಲುವ ಅವಕಾಶವಿತ್ತು’
ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ
KUSHAL V
| Edited By: |

Updated on: Nov 05, 2020 | 3:26 PM

Share

ರಾಮನಗರ: ಶಿರಾ ಕ್ಷೇತ್ರದಲ್ಲಿ ನಾವು ಗೆಲ್ತೇವೆ. ಬಿಜೆಪಿಯವರು ಹಣದ ಹೊಳೆ ಹರಿಸಿದ್ದೇವೆ. ಹಾಗಾಗಿ, ಗೆಲ್ತೇವೆ ಎಂದು ಅಂದುಕೊಂಡಿದ್ದಾರೆ ಎಂದು ಜಿಲ್ಲೆಯ ಕೂನಗಲ್ ಗ್ರಾಮದಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ.

ಶಿರಾದಲ್ಲಿ ಕೆ.ಆರ್. ಪೇಟೆ ಯಂತೆ ಎಡವಿಲ್ಲ ಶಿರಾ ಹಾಗೂ ಆರ್.ಆರ್. ನಗರ ಉಪಚುನಾವಣೆ ಫಲಿತಾಂಶ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಕೆ.ಆರ್. ಪೇಟೆ ಚುನಾವಣೆಯಲ್ಲಿ ನಾವು ಸ್ವಲ್ಪ ಎಡವಿದ್ವಿ. ಆದರೆ, ಅಲ್ಲಿ ಆದಂಥ ತಪ್ಪುಗಳು ಶಿರಾದಲ್ಲಿ ಆಗಿಲ್ಲ ಎಂದು ಹೇಳಿದರು.

ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ ಆದರೆ, ಆರ್.ಆರ್.ನಗರ ಕ್ಷೇತ್ರದಲ್ಲಿ ಚುನಾವಣೆಯ ಈಗಿನ ಪದ್ಧತಿಯ ಖರ್ಚು ವೆಚ್ಚದಲ್ಲಿ ಕೊರತೆಯಾಗಿದೆ. ಇಲ್ಲದಿದ್ರೆ ಆರ್.ಆರ್. ನಗರ ಕ್ಷೇತ್ರದಲ್ಲೂ ನಾವು ಗೆಲ್ಲುವ ಅವಕಾಶವಿತ್ತು. ಆದರೆ, ಎರಡು ಕ್ಷೇತ್ರದಲ್ಲೂ ಪಕ್ಷದ ಗೌರವ ಉಳಿಯಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್