AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು CM ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ?.. ವರ್ಗಾವಣೆ ಹೆಸರಲ್ಲಿ ಹಣ ಹೊಡೆದಿದ್ನಾ?’

ನಾನು ಸಿಎಂ ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ? ವರ್ಗಾವಣೆ ಹೆಸರಲ್ಲಿ ನಿಖಿಲ್​​ ಹಣ ಲೂಟಿ ಹೊಡೆದಿದ್ದಾನಾ? ಆದರೆ ಇವತ್ತು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ BSY ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

‘ನಾನು CM ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ?.. ವರ್ಗಾವಣೆ ಹೆಸರಲ್ಲಿ ಹಣ ಹೊಡೆದಿದ್ನಾ?’
H.D. ಕುಮಾರಸ್ವಾಮಿ(ಎಡ); ನಿಖಿಲ್​ ಕುಮಾರ್​ (ಬಲ)
KUSHAL V
|

Updated on: Nov 28, 2020 | 6:25 PM

Share

ಬೆಂಗಳೂರು: ನಾನು ಸಿಎಂ ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ? ವರ್ಗಾವಣೆ ಹೆಸರಲ್ಲಿ ನಿಖಿಲ್​​ ಹಣ ಲೂಟಿ ಹೊಡೆದಿದ್ದಾನಾ? ಆದರೆ ಇವತ್ತು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ BSY ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ವರ್ಗಾವಣೆ ಹೆಸರಲ್ಲಿ ಹಣ ಲೂಟಿ ನಡೆಯುತ್ತಿದೆ. ಯಾವ ಪಕ್ಷವೂ ಕೌಟುಂಬಿಕ ರಾಜಕಾರಣದಿಂದ ಹೊರತಾಗಿಲ್ಲ. ಹಾಗಾಗಿ, ಪ್ರಜ್ವಲ್, ನಿಖಿಲ್ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ ಎಂದು ಜೆಡಿಎಸ್​ ಪಕ್ಷ ಸಂಘಟನೆ ಸಭೆಯಲ್ಲಿ ಹೆಚ್​ಡಿಕೆ ಸಲಹೆ ಕೊಟ್ಟರು.

‘ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಿದ್ದರೆ ಚೆನ್ನಾಗಿರುತ್ತಿತ್ತು’ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಏನೂ ಅನುಕೂಲವಾಗಲಿಲ್ಲ. ಸಾಲಮನ್ನಾ ಮಾಡಿದೆ, ಆದರೆ ರೈತರು ನನ್ನ ಜೊತೆ ನಿಲ್ಲಲಿಲ್ಲ. ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಿದ್ದರೆ ಚೆನ್ನಾಗಿರುತ್ತಿತ್ತು. ಅವರಾದ್ರೂ ನಮ್ಮ ಕೈ ಹಿಡೀತಿದ್ರು ಎಂದು ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು.

ರೈತರು ನಿಮ್ಮಿಂದ ಸಾಲಮನ್ನಾ ಆಯ್ತು ಅಂತಾರೆ. ಆದರೆ ಚುನಾವಣೆ ಬಂದಾಗ ಜೆಡಿಎಸ್ ಪಕ್ಷ ಮರೀತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ