AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು CM ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ?.. ವರ್ಗಾವಣೆ ಹೆಸರಲ್ಲಿ ಹಣ ಹೊಡೆದಿದ್ನಾ?’

ನಾನು ಸಿಎಂ ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ? ವರ್ಗಾವಣೆ ಹೆಸರಲ್ಲಿ ನಿಖಿಲ್​​ ಹಣ ಲೂಟಿ ಹೊಡೆದಿದ್ದಾನಾ? ಆದರೆ ಇವತ್ತು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ BSY ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

‘ನಾನು CM ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ?.. ವರ್ಗಾವಣೆ ಹೆಸರಲ್ಲಿ ಹಣ ಹೊಡೆದಿದ್ನಾ?’
H.D. ಕುಮಾರಸ್ವಾಮಿ(ಎಡ); ನಿಖಿಲ್​ ಕುಮಾರ್​ (ಬಲ)
KUSHAL V
|

Updated on: Nov 28, 2020 | 6:25 PM

Share

ಬೆಂಗಳೂರು: ನಾನು ಸಿಎಂ ಆಗಿದ್ದಾಗ ನಿಖಿಲ್‌ ವಿಧಾನಸೌಧಕ್ಕೆ ಬಂದಿದ್ನಾ? ವರ್ಗಾವಣೆ ಹೆಸರಲ್ಲಿ ನಿಖಿಲ್​​ ಹಣ ಲೂಟಿ ಹೊಡೆದಿದ್ದಾನಾ? ಆದರೆ ಇವತ್ತು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ BSY ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ವರ್ಗಾವಣೆ ಹೆಸರಲ್ಲಿ ಹಣ ಲೂಟಿ ನಡೆಯುತ್ತಿದೆ. ಯಾವ ಪಕ್ಷವೂ ಕೌಟುಂಬಿಕ ರಾಜಕಾರಣದಿಂದ ಹೊರತಾಗಿಲ್ಲ. ಹಾಗಾಗಿ, ಪ್ರಜ್ವಲ್, ನಿಖಿಲ್ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ ಎಂದು ಜೆಡಿಎಸ್​ ಪಕ್ಷ ಸಂಘಟನೆ ಸಭೆಯಲ್ಲಿ ಹೆಚ್​ಡಿಕೆ ಸಲಹೆ ಕೊಟ್ಟರು.

‘ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಿದ್ದರೆ ಚೆನ್ನಾಗಿರುತ್ತಿತ್ತು’ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಏನೂ ಅನುಕೂಲವಾಗಲಿಲ್ಲ. ಸಾಲಮನ್ನಾ ಮಾಡಿದೆ, ಆದರೆ ರೈತರು ನನ್ನ ಜೊತೆ ನಿಲ್ಲಲಿಲ್ಲ. ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಿದ್ದರೆ ಚೆನ್ನಾಗಿರುತ್ತಿತ್ತು. ಅವರಾದ್ರೂ ನಮ್ಮ ಕೈ ಹಿಡೀತಿದ್ರು ಎಂದು ಕುಮಾರಸ್ವಾಮಿ ತಮ್ಮ ನೋವು ತೋಡಿಕೊಂಡರು.

ರೈತರು ನಿಮ್ಮಿಂದ ಸಾಲಮನ್ನಾ ಆಯ್ತು ಅಂತಾರೆ. ಆದರೆ ಚುನಾವಣೆ ಬಂದಾಗ ಜೆಡಿಎಸ್ ಪಕ್ಷ ಮರೀತಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ