AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮಂತೆ ರಾಸಲೀಲೆ ಮಾಡೋಕ್ಕಲ್ಲ ಪಂಚತಾರಾ ಹೋಟೆಲ್‌ನಲ್ಲಿ ಇದ್ದಿದ್ದು: HDK

ಮೈಸೂರು: ನಾನು ಸರ್ಕಾರದ ಮನೆ ತೆಗೆದುಕೊಂಡಿರದ ಕಾರಣ ಪಂಚತಾರಾ ಹೋಟೆಲ್‌ನಲ್ಲಿ ರೂಂ ಮಾಡಿದ್ದೆ. ಹೀಗಾಗಿ ಪಂಚತಾರಾ ಹೋಟೆಲ್‌ನಲ್ಲಿದ್ದೆ. ನಿಮ್ಮಂತೆ ರಾಸಲೀಲೆ ಮಾಡುವುದಕ್ಕಲ್ಲ ಎಂದು ಮಾಜಿ ಹೆಚ್​ ಡಿ ಕುಮಾರಸ್ವಾಮಿ ಗುಟುರು ಹಾಕಿದ್ದಾರೆ. KSRTC ಬಸ್ ಸ್ಕ್ರ್ಯಾಪ್ ಟೆಂಡರ್ ಕೊಡ್ಸಿ ಅಂತಾ ಬಂದಿದ್ದ: ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಹೆಚ್. ವಿಶ್ವನಾಥ್ ಬಗ್ಗೆ ತೀವ್ರ ಗರಂ ಆಗಿರುವ ಕುಮಾರಸ್ವಾಮಿ, ವಿಶ್ವನಾಥ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಈ ವಿಶ್ವನಾಥ್ ಎಷ್ಟು ದಿನ ನನ್ನ ಮನೆಗೆ ಬಂದು ತಿಂಡಿ ತಿಂದಿಲ್ಲ. […]

ನಿಮ್ಮಂತೆ ರಾಸಲೀಲೆ ಮಾಡೋಕ್ಕಲ್ಲ ಪಂಚತಾರಾ ಹೋಟೆಲ್‌ನಲ್ಲಿ ಇದ್ದಿದ್ದು: HDK
ಸಾಧು ಶ್ರೀನಾಥ್​
|

Updated on:Nov 28, 2019 | 1:37 PM

Share

ಮೈಸೂರು: ನಾನು ಸರ್ಕಾರದ ಮನೆ ತೆಗೆದುಕೊಂಡಿರದ ಕಾರಣ ಪಂಚತಾರಾ ಹೋಟೆಲ್‌ನಲ್ಲಿ ರೂಂ ಮಾಡಿದ್ದೆ. ಹೀಗಾಗಿ ಪಂಚತಾರಾ ಹೋಟೆಲ್‌ನಲ್ಲಿದ್ದೆ. ನಿಮ್ಮಂತೆ ರಾಸಲೀಲೆ ಮಾಡುವುದಕ್ಕಲ್ಲ ಎಂದು ಮಾಜಿ ಹೆಚ್​ ಡಿ ಕುಮಾರಸ್ವಾಮಿ ಗುಟುರು ಹಾಕಿದ್ದಾರೆ.

KSRTC ಬಸ್ ಸ್ಕ್ರ್ಯಾಪ್ ಟೆಂಡರ್ ಕೊಡ್ಸಿ ಅಂತಾ ಬಂದಿದ್ದ: ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಹೆಚ್. ವಿಶ್ವನಾಥ್ ಬಗ್ಗೆ ತೀವ್ರ ಗರಂ ಆಗಿರುವ ಕುಮಾರಸ್ವಾಮಿ, ವಿಶ್ವನಾಥ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಈ ವಿಶ್ವನಾಥ್ ಎಷ್ಟು ದಿನ ನನ್ನ ಮನೆಗೆ ಬಂದು ತಿಂಡಿ ತಿಂದಿಲ್ಲ. ಅವತ್ತು ನನ್ನ ಮನೆಗೆ ಬಂದಿದ್ದಲ್ಲಪ್ಲ ಕ್ಷೇತ್ರದ ಕೆಲಸ ಮಾಡಿಕೊಡಿ ಅಂತ ಕೇಳಿದ್ರಾ? ನನ್ ಮನೆಗೆ ಬಂದಿದ್ದು KSRTC ಬಸ್ ಸ್ಕ್ರ್ಯಾಪ್ ಟೆಂಡರ್ ಕೊಡಿಸಿ ಅಂತ ಕೇಳುವುದಕ್ಕೆ. ಅದರಲ್ಲಿ ಬರೋ ಕಮಿಷನ್‌ಗಾಗಿ ನನ್ನ ಮನೆ ಬಳಿ ಬಂದಿದ್ರು. KSRTC ಎಂಡಿಗೆ ಕರೆ ಮಾಡಿ ಅಂತ ನನ್ ಮನೆಗೆ ಬಾಗಿಲಿಗೆ ಬಂದಿರಲಿಲ್ವಾ ಕೇಳಿ? ಎಂದು ವಿಶ್ವನಾಥ್‌ರನ್ನ ಉಲ್ಲೇಖಿಸಿ ಹೆಚ್‌ಡಿಕೆ ಪ್ರಶ್ನೆ ಹಾಕಿದರು.

ನನ್ನ ಬಳಿ ಆಡಬೇಡ‌: ನನ್ನ ಬಗ್ಗೆ ಲಘುವಾಗಿ ಮಾತನಾಡುವುದಕ್ಕೆ ಮುನ್ನ ಎಚ್ಚರಿಕೆಯಿಂದಿರಿ. ಬೇರೆಯವರ ಬಳಿ ಆಟವಾಡಿದ ರೀತಿ ನನ್ನ ಬಳಿ ಆಡಬೇಡ‌. ಹುಣಸೂರು ಜಿಲ್ಲೆ ವಿಚಾರ ನನ್ನ ಬಳಿ ಪ್ರಸ್ತಾಪವೇ ಮಾಡಿಲ್ಲ. ಅವರು ನನ್ನ ಭೇಟಿ ಮಾಡೋದಿರಲಿ ನಾನೇ ಅವರನ್ನ ಜಯದೇವ ಆಸ್ಪತ್ರೆಗೆ ಹೋಗಿ ಭೇಟಿ ಮಾಡಿದ್ದೇನೆ. ಚಂಗಿಪಿಂಗಿ ವ್ಯವಹಾರದ ಮೂಲಕ ರಾಜಕಾರಣ ಮಾಡಿದ್ದೀಯಾ. ಅದಕ್ಕೆಲ್ಲ ಹುಣಸೂರು ಜನ ಅಂತಿಮ ಹಾಡ್ತಾರೆ ಎಂದು ಹುಣಸೂರು ಅಖಾಡದಲ್ಲಿ ಹಳ್ಳಿಹಕ್ಕಿಗೆ ಹೆಚ್‌ಡಿಕೆ ಕುಟುಕಿದರು.

Published On - 1:37 pm, Thu, 28 November 19

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ