AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR ನಗರ ಬೈಎಲೆಕ್ಷನ್: JDS ಅಭ್ಯರ್ಥಿ ಇವರೇ..

ಬೆಂಗಳೂರು: ರಾಜರಾಜೇಶ್ವರಿನಗರದ ಉಪಚುನಾವಣೆಗೆ ಹಾದಿ ಸುಗಮವಾದ ಬೆನ್ನಲ್ಲೇ JDS ತನ್ನ ಅಭ್ಯರ್ಥಿ ಹೆಸರನ್ನು ಸಹ ಸೂಚಿಸಿದೆ. ಅಭ್ಯರ್ಥಿಯ ಹೆಸರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ನಮ್ಮ ಅಭ್ಯರ್ಥಿ ಜ್ಞಾನಭಾರತಿ ಕೃಷ್ಣಮೂರ್ತಿಗೆ ಬೆಂಬಲಿಸಬೇಕು. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ಕೃಷ್ಣಮೂರ್ತಿಗೆ ಟಿಕೆಟ್ ಕೊಟ್ಟಿದ್ದೇವೆ. ಜ್ಞಾನಭಾರತಿ ಕೃಷ್ಣಮೂರ್ತಿ ತಂದೆ ನಮ್ಮ ಪಕ್ಷಕ್ಕೆ ದುಡಿದವರು ಎಂದು ಕುಮಾರಸ್ವಾಮಿ ಹೇಳಿದರು. 2008ರ ಚುನಾವಣೆಯಲ್ಲಿ ಕೃಷ್ಣಮೂರ್ತಿ ತಂದೆ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಅಂತಾ ನಮ್ಮ ಪರ ಕೆಲಸ ಮಾಡಿದ್ದರು. ಆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಇದರ […]

RR ನಗರ ಬೈಎಲೆಕ್ಷನ್: JDS ಅಭ್ಯರ್ಥಿ ಇವರೇ..
KUSHAL V
|

Updated on:Oct 13, 2020 | 3:33 PM

Share

ಬೆಂಗಳೂರು: ರಾಜರಾಜೇಶ್ವರಿನಗರದ ಉಪಚುನಾವಣೆಗೆ ಹಾದಿ ಸುಗಮವಾದ ಬೆನ್ನಲ್ಲೇ JDS ತನ್ನ ಅಭ್ಯರ್ಥಿ ಹೆಸರನ್ನು ಸಹ ಸೂಚಿಸಿದೆ. ಅಭ್ಯರ್ಥಿಯ ಹೆಸರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ನಮ್ಮ ಅಭ್ಯರ್ಥಿ ಜ್ಞಾನಭಾರತಿ ಕೃಷ್ಣಮೂರ್ತಿಗೆ ಬೆಂಬಲಿಸಬೇಕು. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ಕೃಷ್ಣಮೂರ್ತಿಗೆ ಟಿಕೆಟ್ ಕೊಟ್ಟಿದ್ದೇವೆ. ಜ್ಞಾನಭಾರತಿ ಕೃಷ್ಣಮೂರ್ತಿ ತಂದೆ ನಮ್ಮ ಪಕ್ಷಕ್ಕೆ ದುಡಿದವರು ಎಂದು ಕುಮಾರಸ್ವಾಮಿ ಹೇಳಿದರು. 2008ರ ಚುನಾವಣೆಯಲ್ಲಿ ಕೃಷ್ಣಮೂರ್ತಿ ತಂದೆ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಅಂತಾ ನಮ್ಮ ಪರ ಕೆಲಸ ಮಾಡಿದ್ದರು. ಆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಇದರ ಶಾಕ್​ನಿಂದ ಅವರು ಹೃದಯಾಘಾತದಿಂದ ಮೃತರಾದರು. ಅವ್ರು ನಮ್ಮ ನಿಷ್ಠಾವಂತ ಕಾರ್ಯಕರ್ತ. ಅ ಕುಟುಂಬದ ಬಗ್ಗೆ ನನಗೆ ಅನುಕಂಪ ಇದೆ ಎಂದು ಕುಮಾರಸ್ವಾಮಿ ಹೇಳಿದರು.

ನಾಳೆ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸ್ತಾರೆ. ಜ್ಞಾನಭಾರತಿ ಕೃಷ್ಣಮೂರ್ತಿ ನಮ್ಮ ಪಕ್ಷದ ಕಾರ್ಯಕರ್ತ. ಸ್ವಂತ ದುಡಿಮೆಯಿಂದ ಕೃಷ್ಣಮೂರ್ತಿ ಬೆಳೆದು ಬಂದಿದ್ದಾರೆ. ಹೀಗಾಗಿ, ಅವರಿಗೆ ಟಿಕೆಟ್ ಕೊಡುತ್ತಿದ್ದೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

‘ಸ್ನೇಹವೇ ಬೇರೆ ಚುನಾವಣೆ ಬೇರೆ’ ನಾನು ಸಿನಿಮಾ ರಂಗದಿಂದ ಬಂದವನು. ಮುನಿರತ್ನ ಕೂಡ ಸಿನಿಮಾ ಕ್ಷೇತ್ರದವರು. ಹೀಗಾಗಿ, ನನ್ನ ಹಾಗೂ ಮುನಿರತ್ನ ಮಧ್ಯೆ ಸ್ನೇಹ ಇದೆ. ಆದರೆ ಸ್ನೇಹವೇ ಬೇರೆ ಚುನಾವಣೆ ಬೇರೆ. ಚುನಾವಣೆ ಸಂದರ್ಭದಲ್ಲಿ ಅದು ಅನ್ವಯಿಸಲ್ಲ. ಚುನಾವಣೆ ವೇಳೆ ಕೆಲವರು ಅಪ‌ಪ್ರಚಾರ ಮಾಡುತ್ತಾರೆ. ಹೀಗಾಗಿ, ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Published On - 3:19 pm, Tue, 13 October 20

ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು