AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ಹೊಸ ವರ್ಷದ ಗಿಫ್ಟ್ ನೀಡಿದ ರೇವಣ್ಣ

ಹಾಸನ: ಹಾಸನ ಹಾಲು ಒಕ್ಕೂಟದ ರೈತರಿಗೆ ಹೊಸ ವರ್ಷದ ಗಿಫ್ಟ್ ಸಿಕ್ಕಿದೆ. ಹೊಸ ವರ್ಷದಂದು ಪ್ರತಿ ಲೀಟರ್​ಗೆ 1.50 ರೂ. ಹೆಚ್ಚುವರಿ ದರ ನಿಗದಿ ಮಾಡಿ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಣ್ಣ ರೈತರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಇಡಿ ರಾಜ್ಯದಲ್ಲೇ ಹಾಸನ ಹಾಲು ಒಕ್ಕೂಟ ಹೆಚ್ಚು ದರದಲ್ಲಿ ರೈತರಿಂದ ಹಾಲು ಖರೀದಿಸುತ್ತಿದೆ. ಹೀಗಾಗಿ ಹಾಲು ಒಕ್ಕೂಟಕ್ಕೆ ಬಂದಿರುವ 40 ಕೋಟಿ ಲಾಭದಲ್ಲಿ 25 ಕೋಟಿ ರೂಪಾಯಿ ರೈತರಿಗೆ ನೀಡೋದಾಗಿ‌ ಹೆಚ್​.ಡಿ.ರೇವಣ್ಣ ಘೋಷಿಸಿದ್ದಾರೆ.

ಹಾಲು ಉತ್ಪಾದಕರಿಗೆ ಹೊಸ ವರ್ಷದ ಗಿಫ್ಟ್ ನೀಡಿದ ರೇವಣ್ಣ
ಸಾಧು ಶ್ರೀನಾಥ್​
|

Updated on:Jan 01, 2020 | 12:15 PM

Share

ಹಾಸನ: ಹಾಸನ ಹಾಲು ಒಕ್ಕೂಟದ ರೈತರಿಗೆ ಹೊಸ ವರ್ಷದ ಗಿಫ್ಟ್ ಸಿಕ್ಕಿದೆ. ಹೊಸ ವರ್ಷದಂದು ಪ್ರತಿ ಲೀಟರ್​ಗೆ 1.50 ರೂ. ಹೆಚ್ಚುವರಿ ದರ ನಿಗದಿ ಮಾಡಿ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಣ್ಣ ರೈತರಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಇಡಿ ರಾಜ್ಯದಲ್ಲೇ ಹಾಸನ ಹಾಲು ಒಕ್ಕೂಟ ಹೆಚ್ಚು ದರದಲ್ಲಿ ರೈತರಿಂದ ಹಾಲು ಖರೀದಿಸುತ್ತಿದೆ. ಹೀಗಾಗಿ ಹಾಲು ಒಕ್ಕೂಟಕ್ಕೆ ಬಂದಿರುವ 40 ಕೋಟಿ ಲಾಭದಲ್ಲಿ 25 ಕೋಟಿ ರೂಪಾಯಿ ರೈತರಿಗೆ ನೀಡೋದಾಗಿ‌ ಹೆಚ್​.ಡಿ.ರೇವಣ್ಣ ಘೋಷಿಸಿದ್ದಾರೆ.

Published On - 12:15 pm, Wed, 1 January 20

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ