AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ಹೊಸ ವರ್ಷದ ಗಿಫ್ಟ್ ನೀಡಿದ ರೇವಣ್ಣ

ಹಾಸನ: ಹಾಸನ ಹಾಲು ಒಕ್ಕೂಟದ ರೈತರಿಗೆ ಹೊಸ ವರ್ಷದ ಗಿಫ್ಟ್ ಸಿಕ್ಕಿದೆ. ಹೊಸ ವರ್ಷದಂದು ಪ್ರತಿ ಲೀಟರ್​ಗೆ 1.50 ರೂ. ಹೆಚ್ಚುವರಿ ದರ ನಿಗದಿ ಮಾಡಿ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಣ್ಣ ರೈತರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಇಡಿ ರಾಜ್ಯದಲ್ಲೇ ಹಾಸನ ಹಾಲು ಒಕ್ಕೂಟ ಹೆಚ್ಚು ದರದಲ್ಲಿ ರೈತರಿಂದ ಹಾಲು ಖರೀದಿಸುತ್ತಿದೆ. ಹೀಗಾಗಿ ಹಾಲು ಒಕ್ಕೂಟಕ್ಕೆ ಬಂದಿರುವ 40 ಕೋಟಿ ಲಾಭದಲ್ಲಿ 25 ಕೋಟಿ ರೂಪಾಯಿ ರೈತರಿಗೆ ನೀಡೋದಾಗಿ‌ ಹೆಚ್​.ಡಿ.ರೇವಣ್ಣ ಘೋಷಿಸಿದ್ದಾರೆ.

ಹಾಲು ಉತ್ಪಾದಕರಿಗೆ ಹೊಸ ವರ್ಷದ ಗಿಫ್ಟ್ ನೀಡಿದ ರೇವಣ್ಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 12:15 PM

Share

ಹಾಸನ: ಹಾಸನ ಹಾಲು ಒಕ್ಕೂಟದ ರೈತರಿಗೆ ಹೊಸ ವರ್ಷದ ಗಿಫ್ಟ್ ಸಿಕ್ಕಿದೆ. ಹೊಸ ವರ್ಷದಂದು ಪ್ರತಿ ಲೀಟರ್​ಗೆ 1.50 ರೂ. ಹೆಚ್ಚುವರಿ ದರ ನಿಗದಿ ಮಾಡಿ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಣ್ಣ ರೈತರಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಇಡಿ ರಾಜ್ಯದಲ್ಲೇ ಹಾಸನ ಹಾಲು ಒಕ್ಕೂಟ ಹೆಚ್ಚು ದರದಲ್ಲಿ ರೈತರಿಂದ ಹಾಲು ಖರೀದಿಸುತ್ತಿದೆ. ಹೀಗಾಗಿ ಹಾಲು ಒಕ್ಕೂಟಕ್ಕೆ ಬಂದಿರುವ 40 ಕೋಟಿ ಲಾಭದಲ್ಲಿ 25 ಕೋಟಿ ರೂಪಾಯಿ ರೈತರಿಗೆ ನೀಡೋದಾಗಿ‌ ಹೆಚ್​.ಡಿ.ರೇವಣ್ಣ ಘೋಷಿಸಿದ್ದಾರೆ.

Published On - 12:15 pm, Wed, 1 January 20

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ