AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ಹೊಸ ವರ್ಷದ ಗಿಫ್ಟ್ ನೀಡಿದ ರೇವಣ್ಣ

ಹಾಸನ: ಹಾಸನ ಹಾಲು ಒಕ್ಕೂಟದ ರೈತರಿಗೆ ಹೊಸ ವರ್ಷದ ಗಿಫ್ಟ್ ಸಿಕ್ಕಿದೆ. ಹೊಸ ವರ್ಷದಂದು ಪ್ರತಿ ಲೀಟರ್​ಗೆ 1.50 ರೂ. ಹೆಚ್ಚುವರಿ ದರ ನಿಗದಿ ಮಾಡಿ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಣ್ಣ ರೈತರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಇಡಿ ರಾಜ್ಯದಲ್ಲೇ ಹಾಸನ ಹಾಲು ಒಕ್ಕೂಟ ಹೆಚ್ಚು ದರದಲ್ಲಿ ರೈತರಿಂದ ಹಾಲು ಖರೀದಿಸುತ್ತಿದೆ. ಹೀಗಾಗಿ ಹಾಲು ಒಕ್ಕೂಟಕ್ಕೆ ಬಂದಿರುವ 40 ಕೋಟಿ ಲಾಭದಲ್ಲಿ 25 ಕೋಟಿ ರೂಪಾಯಿ ರೈತರಿಗೆ ನೀಡೋದಾಗಿ‌ ಹೆಚ್​.ಡಿ.ರೇವಣ್ಣ ಘೋಷಿಸಿದ್ದಾರೆ.

ಹಾಲು ಉತ್ಪಾದಕರಿಗೆ ಹೊಸ ವರ್ಷದ ಗಿಫ್ಟ್ ನೀಡಿದ ರೇವಣ್ಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 12:15 PM

Share

ಹಾಸನ: ಹಾಸನ ಹಾಲು ಒಕ್ಕೂಟದ ರೈತರಿಗೆ ಹೊಸ ವರ್ಷದ ಗಿಫ್ಟ್ ಸಿಕ್ಕಿದೆ. ಹೊಸ ವರ್ಷದಂದು ಪ್ರತಿ ಲೀಟರ್​ಗೆ 1.50 ರೂ. ಹೆಚ್ಚುವರಿ ದರ ನಿಗದಿ ಮಾಡಿ ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಣ್ಣ ರೈತರಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಇಡಿ ರಾಜ್ಯದಲ್ಲೇ ಹಾಸನ ಹಾಲು ಒಕ್ಕೂಟ ಹೆಚ್ಚು ದರದಲ್ಲಿ ರೈತರಿಂದ ಹಾಲು ಖರೀದಿಸುತ್ತಿದೆ. ಹೀಗಾಗಿ ಹಾಲು ಒಕ್ಕೂಟಕ್ಕೆ ಬಂದಿರುವ 40 ಕೋಟಿ ಲಾಭದಲ್ಲಿ 25 ಕೋಟಿ ರೂಪಾಯಿ ರೈತರಿಗೆ ನೀಡೋದಾಗಿ‌ ಹೆಚ್​.ಡಿ.ರೇವಣ್ಣ ಘೋಷಿಸಿದ್ದಾರೆ.

Published On - 12:15 pm, Wed, 1 January 20

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ