AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ

ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ
ಮಾಜಿ ಸಚಿವ H.D.ರೇವಣ್ಣ
KUSHAL V
|

Updated on:Dec 11, 2020 | 6:06 PM

Share

ಹಾಸನ: ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ತನ್ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಅಗ್ರಜ ರೇವಣ್ಣ ಒಪ್ಪಿಗೆ ಸೂಚಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆಗೆ ನಮ್ಮ ವಿರೋಧವಿದೆ ಎಂದ ರೇವಣ್ಣ ರೈತರ ವಿರುದ್ಧದ ಕಾಯ್ದೆಯಾದರೆ ನಮ್ಮ ವಿರೋಧವಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡ್ತೇವೆ. ರೈತರ ವಿರುದ್ಧದ ಕಾಯ್ದೆಗಳನ್ನ ತಿದ್ದುಪಡಿ ಮಾಡುತ್ತೇವೆ. ಇಲ್ಲವಾದ್ರೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ರೇವಣ್ಣ ಖಡಾಖಂಡಿತವಾಗಿ ಹೇಳಿದರು.

ನಾನಾಗಲಿ, ದೇವೇಗೌಡರಾಗಲಿ, ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ನಾನು ಸಿಎಂ ಅವರನ್ನು ಖುದ್ದಾಗಿ ಭೇಟಿ ಮಾಡಿಲ್ಲ. ಮೀಟಿಂಗ್ ಮುಗಿದ ನಂತರ ಬರುತ್ತಿದ್ದರು ಆಗ ಭೇಟಿಯಾಗಿದ್ದೆವು. ಎಲ್ಲಾ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಸಿಎಂ ಹೇಳಿದ್ರು. ನಾನಾಗಲಿ, ದೇವೇಗೌಡರಾಗಲಿ ಅಥವಾ ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ಇರುತ್ತೇವೆ ಎಂದು ರೇವಣ್ಣ ಹೇಳಿದರು.

ನಾನು ಕಾಂಗ್ರೆಸ್ ಪರನೂ ಇಲ್ಲಾ, ಬಿಜೆಪಿ ಪರನೂ ಇಲ್ಲ. ದೇವೇಗೌಡರ ಪ್ರಾದೇಶಿಕ ಪಕ್ಷವನ್ನು ಉಳಿಸುವುದೇ ನನ್ನ ಗುರಿ. ಆದರೆ, ಈ ಎರಡು ರಾಜಕೀಯ ಪಕ್ಷಗಳು ಅಡ್ಜಸ್ಟಮೆಂಟ್ ಮಾಡಿಕೊಂಡಿವೆ ಎಂದು ಹೇಳಿದರು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ವಾಗ್ದಾಳಿ ವಿಚಾರವಾಗಿ ನಾನೇಕೆ ಒಬ್ಬರ ಬಗ್ಗೆ ಕೆಟ್ಟದಾಗಿ ಮಾತನಾಡಬೇಕು ಎಂದು ಸಿದ್ದರಾಮಯ್ಯ ಬಗ್ಗೆ‌ ಮಾತನಾಡಲು ರೇವಣ್ಣ ನಿರಾಕರಿಸಿದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

Published On - 6:03 pm, Fri, 11 December 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!