AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ

ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ
ಮಾಜಿ ಸಚಿವ H.D.ರೇವಣ್ಣ
KUSHAL V
|

Updated on:Dec 11, 2020 | 6:06 PM

Share

ಹಾಸನ: ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ತನ್ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಅಗ್ರಜ ರೇವಣ್ಣ ಒಪ್ಪಿಗೆ ಸೂಚಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆಗೆ ನಮ್ಮ ವಿರೋಧವಿದೆ ಎಂದ ರೇವಣ್ಣ ರೈತರ ವಿರುದ್ಧದ ಕಾಯ್ದೆಯಾದರೆ ನಮ್ಮ ವಿರೋಧವಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡ್ತೇವೆ. ರೈತರ ವಿರುದ್ಧದ ಕಾಯ್ದೆಗಳನ್ನ ತಿದ್ದುಪಡಿ ಮಾಡುತ್ತೇವೆ. ಇಲ್ಲವಾದ್ರೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ರೇವಣ್ಣ ಖಡಾಖಂಡಿತವಾಗಿ ಹೇಳಿದರು.

ನಾನಾಗಲಿ, ದೇವೇಗೌಡರಾಗಲಿ, ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ನಾನು ಸಿಎಂ ಅವರನ್ನು ಖುದ್ದಾಗಿ ಭೇಟಿ ಮಾಡಿಲ್ಲ. ಮೀಟಿಂಗ್ ಮುಗಿದ ನಂತರ ಬರುತ್ತಿದ್ದರು ಆಗ ಭೇಟಿಯಾಗಿದ್ದೆವು. ಎಲ್ಲಾ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಸಿಎಂ ಹೇಳಿದ್ರು. ನಾನಾಗಲಿ, ದೇವೇಗೌಡರಾಗಲಿ ಅಥವಾ ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ಇರುತ್ತೇವೆ ಎಂದು ರೇವಣ್ಣ ಹೇಳಿದರು.

ನಾನು ಕಾಂಗ್ರೆಸ್ ಪರನೂ ಇಲ್ಲಾ, ಬಿಜೆಪಿ ಪರನೂ ಇಲ್ಲ. ದೇವೇಗೌಡರ ಪ್ರಾದೇಶಿಕ ಪಕ್ಷವನ್ನು ಉಳಿಸುವುದೇ ನನ್ನ ಗುರಿ. ಆದರೆ, ಈ ಎರಡು ರಾಜಕೀಯ ಪಕ್ಷಗಳು ಅಡ್ಜಸ್ಟಮೆಂಟ್ ಮಾಡಿಕೊಂಡಿವೆ ಎಂದು ಹೇಳಿದರು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ವಾಗ್ದಾಳಿ ವಿಚಾರವಾಗಿ ನಾನೇಕೆ ಒಬ್ಬರ ಬಗ್ಗೆ ಕೆಟ್ಟದಾಗಿ ಮಾತನಾಡಬೇಕು ಎಂದು ಸಿದ್ದರಾಮಯ್ಯ ಬಗ್ಗೆ‌ ಮಾತನಾಡಲು ರೇವಣ್ಣ ನಿರಾಕರಿಸಿದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

Published On - 6:03 pm, Fri, 11 December 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ