AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ

ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ
ಮಾಜಿ ಸಚಿವ H.D.ರೇವಣ್ಣ
KUSHAL V
|

Updated on:Dec 11, 2020 | 6:06 PM

Share

ಹಾಸನ: ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ತನ್ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಅಗ್ರಜ ರೇವಣ್ಣ ಒಪ್ಪಿಗೆ ಸೂಚಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆಗೆ ನಮ್ಮ ವಿರೋಧವಿದೆ ಎಂದ ರೇವಣ್ಣ ರೈತರ ವಿರುದ್ಧದ ಕಾಯ್ದೆಯಾದರೆ ನಮ್ಮ ವಿರೋಧವಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡ್ತೇವೆ. ರೈತರ ವಿರುದ್ಧದ ಕಾಯ್ದೆಗಳನ್ನ ತಿದ್ದುಪಡಿ ಮಾಡುತ್ತೇವೆ. ಇಲ್ಲವಾದ್ರೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ರೇವಣ್ಣ ಖಡಾಖಂಡಿತವಾಗಿ ಹೇಳಿದರು.

ನಾನಾಗಲಿ, ದೇವೇಗೌಡರಾಗಲಿ, ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ನಾನು ಸಿಎಂ ಅವರನ್ನು ಖುದ್ದಾಗಿ ಭೇಟಿ ಮಾಡಿಲ್ಲ. ಮೀಟಿಂಗ್ ಮುಗಿದ ನಂತರ ಬರುತ್ತಿದ್ದರು ಆಗ ಭೇಟಿಯಾಗಿದ್ದೆವು. ಎಲ್ಲಾ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಸಿಎಂ ಹೇಳಿದ್ರು. ನಾನಾಗಲಿ, ದೇವೇಗೌಡರಾಗಲಿ ಅಥವಾ ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ಇರುತ್ತೇವೆ ಎಂದು ರೇವಣ್ಣ ಹೇಳಿದರು.

ನಾನು ಕಾಂಗ್ರೆಸ್ ಪರನೂ ಇಲ್ಲಾ, ಬಿಜೆಪಿ ಪರನೂ ಇಲ್ಲ. ದೇವೇಗೌಡರ ಪ್ರಾದೇಶಿಕ ಪಕ್ಷವನ್ನು ಉಳಿಸುವುದೇ ನನ್ನ ಗುರಿ. ಆದರೆ, ಈ ಎರಡು ರಾಜಕೀಯ ಪಕ್ಷಗಳು ಅಡ್ಜಸ್ಟಮೆಂಟ್ ಮಾಡಿಕೊಂಡಿವೆ ಎಂದು ಹೇಳಿದರು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ವಾಗ್ದಾಳಿ ವಿಚಾರವಾಗಿ ನಾನೇಕೆ ಒಬ್ಬರ ಬಗ್ಗೆ ಕೆಟ್ಟದಾಗಿ ಮಾತನಾಡಬೇಕು ಎಂದು ಸಿದ್ದರಾಮಯ್ಯ ಬಗ್ಗೆ‌ ಮಾತನಾಡಲು ರೇವಣ್ಣ ನಿರಾಕರಿಸಿದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

Published On - 6:03 pm, Fri, 11 December 20

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ