AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ

ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ
ಮಾಜಿ ಸಚಿವ H.D.ರೇವಣ್ಣ
Follow us
KUSHAL V
|

Updated on:Dec 11, 2020 | 6:06 PM

ಹಾಸನ: ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ತನ್ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಅಗ್ರಜ ರೇವಣ್ಣ ಒಪ್ಪಿಗೆ ಸೂಚಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆಗೆ ನಮ್ಮ ವಿರೋಧವಿದೆ ಎಂದ ರೇವಣ್ಣ ರೈತರ ವಿರುದ್ಧದ ಕಾಯ್ದೆಯಾದರೆ ನಮ್ಮ ವಿರೋಧವಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡ್ತೇವೆ. ರೈತರ ವಿರುದ್ಧದ ಕಾಯ್ದೆಗಳನ್ನ ತಿದ್ದುಪಡಿ ಮಾಡುತ್ತೇವೆ. ಇಲ್ಲವಾದ್ರೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ರೇವಣ್ಣ ಖಡಾಖಂಡಿತವಾಗಿ ಹೇಳಿದರು.

ನಾನಾಗಲಿ, ದೇವೇಗೌಡರಾಗಲಿ, ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ನಾನು ಸಿಎಂ ಅವರನ್ನು ಖುದ್ದಾಗಿ ಭೇಟಿ ಮಾಡಿಲ್ಲ. ಮೀಟಿಂಗ್ ಮುಗಿದ ನಂತರ ಬರುತ್ತಿದ್ದರು ಆಗ ಭೇಟಿಯಾಗಿದ್ದೆವು. ಎಲ್ಲಾ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಸಿಎಂ ಹೇಳಿದ್ರು. ನಾನಾಗಲಿ, ದೇವೇಗೌಡರಾಗಲಿ ಅಥವಾ ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ಇರುತ್ತೇವೆ ಎಂದು ರೇವಣ್ಣ ಹೇಳಿದರು.

ನಾನು ಕಾಂಗ್ರೆಸ್ ಪರನೂ ಇಲ್ಲಾ, ಬಿಜೆಪಿ ಪರನೂ ಇಲ್ಲ. ದೇವೇಗೌಡರ ಪ್ರಾದೇಶಿಕ ಪಕ್ಷವನ್ನು ಉಳಿಸುವುದೇ ನನ್ನ ಗುರಿ. ಆದರೆ, ಈ ಎರಡು ರಾಜಕೀಯ ಪಕ್ಷಗಳು ಅಡ್ಜಸ್ಟಮೆಂಟ್ ಮಾಡಿಕೊಂಡಿವೆ ಎಂದು ಹೇಳಿದರು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ವಾಗ್ದಾಳಿ ವಿಚಾರವಾಗಿ ನಾನೇಕೆ ಒಬ್ಬರ ಬಗ್ಗೆ ಕೆಟ್ಟದಾಗಿ ಮಾತನಾಡಬೇಕು ಎಂದು ಸಿದ್ದರಾಮಯ್ಯ ಬಗ್ಗೆ‌ ಮಾತನಾಡಲು ರೇವಣ್ಣ ನಿರಾಕರಿಸಿದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

Published On - 6:03 pm, Fri, 11 December 20

ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಭುಜ್​ನಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರಾಜನಾಥ್​ ಸಿಂಗ್
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಇಂಡಿಯಾ ಮೈತ್ರಿಕೂಟ ದುರ್ಬಲವಾಗಿದೆ: ಪಿ ಚಿದಂಬರಂ ಕಳವಳ
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?