AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ

ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ.. HDKಗೆ ಬೆಂಬಲವಾಗಿ ನಿಂತ ಅಗ್ರಜ
ಮಾಜಿ ಸಚಿವ H.D.ರೇವಣ್ಣ
KUSHAL V
|

Updated on:Dec 11, 2020 | 6:06 PM

Share

ಹಾಸನ: ಕಾಯ್ದೆಯಲ್ಲಿ ಮಾರ್ಪಾಡು ಮಾಡಿದ್ದಕ್ಕೆ ಕಾಯ್ದೆಗೆ ಬೆಂಬಲ ನೀಡಿದ್ವಿ. ಮಾರ್ಪಾಡು ಮಾಡಿದ್ದರಿಂದ ಕಾಯ್ದೆ ಪರ ಮತ ಹಾಕಿದ್ದೇವೆ. ಒಂದು ವೇಳೆ, ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ತನ್ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಅಗ್ರಜ ರೇವಣ್ಣ ಒಪ್ಪಿಗೆ ಸೂಚಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆಗೆ ನಮ್ಮ ವಿರೋಧವಿದೆ ಎಂದ ರೇವಣ್ಣ ರೈತರ ವಿರುದ್ಧದ ಕಾಯ್ದೆಯಾದರೆ ನಮ್ಮ ವಿರೋಧವಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತಿದ್ದುಪಡಿ ಮಾಡ್ತೇವೆ. ರೈತರ ವಿರುದ್ಧದ ಕಾಯ್ದೆಗಳನ್ನ ತಿದ್ದುಪಡಿ ಮಾಡುತ್ತೇವೆ. ಇಲ್ಲವಾದ್ರೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ರೇವಣ್ಣ ಖಡಾಖಂಡಿತವಾಗಿ ಹೇಳಿದರು.

ನಾನಾಗಲಿ, ದೇವೇಗೌಡರಾಗಲಿ, ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ನಾನು ಸಿಎಂ ಅವರನ್ನು ಖುದ್ದಾಗಿ ಭೇಟಿ ಮಾಡಿಲ್ಲ. ಮೀಟಿಂಗ್ ಮುಗಿದ ನಂತರ ಬರುತ್ತಿದ್ದರು ಆಗ ಭೇಟಿಯಾಗಿದ್ದೆವು. ಎಲ್ಲಾ ಕೆಲಸಗಳನ್ನು ಮಾಡಿಕೊಡುತ್ತೇನೆ ಎಂದು ಸಿಎಂ ಹೇಳಿದ್ರು. ನಾನಾಗಲಿ, ದೇವೇಗೌಡರಾಗಲಿ ಅಥವಾ ಕುಮಾರಸ್ವಾಮಿಯಾಗಲಿ ಸದಾ ರೈತರ ಪರ ಇರುತ್ತೇವೆ ಎಂದು ರೇವಣ್ಣ ಹೇಳಿದರು.

ನಾನು ಕಾಂಗ್ರೆಸ್ ಪರನೂ ಇಲ್ಲಾ, ಬಿಜೆಪಿ ಪರನೂ ಇಲ್ಲ. ದೇವೇಗೌಡರ ಪ್ರಾದೇಶಿಕ ಪಕ್ಷವನ್ನು ಉಳಿಸುವುದೇ ನನ್ನ ಗುರಿ. ಆದರೆ, ಈ ಎರಡು ರಾಜಕೀಯ ಪಕ್ಷಗಳು ಅಡ್ಜಸ್ಟಮೆಂಟ್ ಮಾಡಿಕೊಂಡಿವೆ ಎಂದು ಹೇಳಿದರು. ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ವಾಗ್ದಾಳಿ ವಿಚಾರವಾಗಿ ನಾನೇಕೆ ಒಬ್ಬರ ಬಗ್ಗೆ ಕೆಟ್ಟದಾಗಿ ಮಾತನಾಡಬೇಕು ಎಂದು ಸಿದ್ದರಾಮಯ್ಯ ಬಗ್ಗೆ‌ ಮಾತನಾಡಲು ರೇವಣ್ಣ ನಿರಾಕರಿಸಿದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

Published On - 6:03 pm, Fri, 11 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ