AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವಣ್ಣಗೆ ಕೊರೊನಾ ಇಲ್ವಂತೆ.. ನಿಂಬೆ ಹಣ್ಣಿನ ಜಾದು ವರ್ಕೌಟ್‌ ಆಯ್ತಾ?

ಹಾಸನ: ಹಾಸನ ಜಿಲ್ಲೆಯ ಅಧಿಪತಿ ರೇವಣ್ಣ ಅವರ ನಿಂಬೆ ಹಣ್ಣಿನ ಮಂತ್ರ ತಂತ್ರಗಳು ಕೊರೊನಾ ವಿರುದ್ಧ ವರ್ಕ್‌ಔಟ್‌ ಆಗಿವೆಯಾ? ಹೀಗಂತ ಅವರ ಅಭಿಮಾನಿಗಳು ಅಂದುಕೊಂಡಿದ್ರೆ ಅಚ್ಚರಿ ಪಡಬೇಕಿಲ್ಲ. ಯಾಕಂದ್ರೆ ರೇವಣ್ಣ ಅವರಿಗೆ ಕೊರೊನಾ ಸೋಂಕು ಇದುವರೆಗೂ ಹತ್ತಿರಾನೂ ಸುಳಿದಿಲ್ಲವಂತೆ. ಹಾಗಂತ ರೇವಣ್ಣ ಅವರೇ ಹೇಳಿದ್ದಾರೆ. ತಾವೂ ಕೂಡಾ ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದು, ವರದಿ ನೆಗಟಿವ್‌ ಬಂದಿದೆ ಎಂದು ರೇವಣ್ಣ ತಿಳಿಸಿದ್ದಾರೆ. ಜೊತೆಗೆ ತಮ್ಮ ಕಚೇರಿಯ ಸಿಬ್ಬಂದಿಯ ವರದಿಯೂ ನೆಗಟಿವ್‌ ಆಗಿದೆ. ಆದ್ರೂ ಸ್ವಲ್ಪ ರೆಸ್ಟ್‌ ಪಡೀಲಿ ಅಂತಾ […]

ರೇವಣ್ಣಗೆ ಕೊರೊನಾ ಇಲ್ವಂತೆ.. ನಿಂಬೆ ಹಣ್ಣಿನ ಜಾದು ವರ್ಕೌಟ್‌ ಆಯ್ತಾ?
Guru
|

Updated on:Jul 01, 2020 | 5:04 PM

Share

ಹಾಸನ: ಹಾಸನ ಜಿಲ್ಲೆಯ ಅಧಿಪತಿ ರೇವಣ್ಣ ಅವರ ನಿಂಬೆ ಹಣ್ಣಿನ ಮಂತ್ರ ತಂತ್ರಗಳು ಕೊರೊನಾ ವಿರುದ್ಧ ವರ್ಕ್‌ಔಟ್‌ ಆಗಿವೆಯಾ? ಹೀಗಂತ ಅವರ ಅಭಿಮಾನಿಗಳು ಅಂದುಕೊಂಡಿದ್ರೆ ಅಚ್ಚರಿ ಪಡಬೇಕಿಲ್ಲ. ಯಾಕಂದ್ರೆ ರೇವಣ್ಣ ಅವರಿಗೆ ಕೊರೊನಾ ಸೋಂಕು ಇದುವರೆಗೂ ಹತ್ತಿರಾನೂ ಸುಳಿದಿಲ್ಲವಂತೆ.

ಹಾಗಂತ ರೇವಣ್ಣ ಅವರೇ ಹೇಳಿದ್ದಾರೆ. ತಾವೂ ಕೂಡಾ ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದು, ವರದಿ ನೆಗಟಿವ್‌ ಬಂದಿದೆ ಎಂದು ರೇವಣ್ಣ ತಿಳಿಸಿದ್ದಾರೆ. ಜೊತೆಗೆ ತಮ್ಮ ಕಚೇರಿಯ ಸಿಬ್ಬಂದಿಯ ವರದಿಯೂ ನೆಗಟಿವ್‌ ಆಗಿದೆ. ಆದ್ರೂ ಸ್ವಲ್ಪ ರೆಸ್ಟ್‌ ಪಡೀಲಿ ಅಂತಾ ರಜೆ ಮೇಲೆ ಕಳಿಸಿದ್ದೇನೆ ಎಂದು ರೇವಣ್ಣ ತಿಳಿಸಿದ್ದಾರೆ.

ಹೌದು, ದೇವೆಗೌಡರ ಪುತ್ರ ಹೆಚ್‌ ಡಿ ರೇವಣ್ಣ ಅಂದ್ರೆ ಎರಡು ವಿಷ್ಯಗಳು ತಟ್ಟನೆ ನೆನಪಾಗುತ್ತವೆ. ಒಂದು ಅವರು ಹಾಸನವನ್ನ ರಿಪಬ್ಲಿಕ್‌ ಆಫ್‌ ರೇವಣ್ಣಾಸ್‌ ಹಾಸನ ಮಾಡಿಕೊಂಡಿರೋದು, ಮತ್ತೊಂದು ಯಾವಾಗಲೂ ಕೈಯಲ್ಲಿ ಲಿಂಬೆ ಹಣ್ಣು ಹಿಡಿದುಕೊಂಡಿರೋದು. ಹೀಗಾಗಿ ರೇವಣ್ಣ ಅವರಿಗೆ ಕೊರೊನಾ ನೆಗಟಿವ್‌ ಬರೋಕ್ಕೆೇನಾದ್ರೂ ಲಿಂಬೆ ಹಣ್ಣಿನ ಜಾದು ಕಾರಣವಿರಬಹುದು ಅಂತಾ ಯಾರಾದ್ರೂ ಅಂದುಕೊಂಡ್ರು ಅಂದುಕೊಳ್ಳಬಹುದು.

ಸ್ವಕ್ಷೇತ್ರ ಹೊಳೆ ನರಸೀಪುರದಲ್ಲಿ ಲಾಕ್‌ಡೌನ್‌ ಜೊತೆಗೆ ರೇವಣ್ಣ ಈಗ ತಮ್ಮ ಸ್ವಕ್ಷೇತ್ರ ಹೊಳೆ ನರಸೀಪುರದಲ್ಲಿ ಲಾಕ್‌ಡೌನ್‌ಗೆ ಮುಂದಾಗಿದ್ದಾರೆ. ಕೋರೊನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಿರೋದ್ರಿಂದ ಈ ಕ್ರಮಕ್ಕೆ ಸ್ವತಃ ಜನರೇ ಮುಂದಾಗಿದ್ದಾರೆ ಅಂತಿದ್ದಾರೆ.

ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1ಗಂಟೆವರೆಗೆ ನಡೆಸಲು ಹೊಳೆನರಸೀಪುರದ ಜನರು ತಿರ್ಮಾನಿಸಿದ್ದಾರೆ. ಆನಂತರ ಮಾರುಕಟ್ಟೆ ಕ್ಲೋಸ್‌ ಆಗಿರಲಿದೆ ಎಂದು ರೇವಣ್ಣ ತಿಳಿಸಿದ್ದಾರೆ. ಈ ಸಂಬಂಧ ಡಿಸಿ ಅವರಿಗೂ ಸೂಕ್ತ ಕ್ರಮ ಕೈಗೊಳ್ಳೋಕೆ ರೇವಣ್ಣ ತಿಳಿಸಿದ್ದಾರಂತೆ.

Published On - 5:03 pm, Wed, 1 July 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು