AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾರಿಗೆ ಮುಷ್ಕರದಲ್ಲಿ ಭಾಗಿಯಾಗೋಕೆ ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದ್ರೂ ಹಾಕಲು ಹೇಳೋದಲ್ವಾ!’

ಸಾರಿಗೆ ನೌಕರರ ಹೋರಾಟದಲ್ಲಿ ಭಾಗಿಯಾಗಲು ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದರೂ ಹಾಕೋಬೇಕು ಅಂತಾ ಸರ್ಕಾರ ಹೇಳೋದಲ್ವಾ! ಹಸಿರು ಶಾಲ್ ಹಾಕಿಕೊಂಡು ಸಾರಿಗೆ ಇಲಾಖೆ ನೌಕರರ ಹೋರಾಟದಲ್ಲಿ ಭಾಗಿಯಾಗ್ತಾರೆ ಎಂದು ರೇವಣ್ಣ ವ್ಯಂಗ್ಯವಾಡಿದರು.

‘ಸಾರಿಗೆ ಮುಷ್ಕರದಲ್ಲಿ ಭಾಗಿಯಾಗೋಕೆ ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದ್ರೂ ಹಾಕಲು ಹೇಳೋದಲ್ವಾ!’
H.D.ರೇವಣ್ಣ (ಎಡ); ಕೋಡಿಹಳ್ಳಿ ಚಂದ್ರಶೇಖರ್​ (ಬಲ)
KUSHAL V
|

Updated on: Dec 15, 2020 | 5:58 PM

Share

ಹಾಸನ: ಜಿಲ್ಲೆಯ ಆಸ್ಪತ್ರೆಗಳಲ್ಲಿ ವೈದ್ಯರೇ ಇಲ್ಲ. ವೈದ್ಯರನ್ನು ನೇಮಿಸುವಂತೆ ಹೇಳಿ ಹೇಳಿ ಸಾಕಾಗಿದೆ. ಕೂಡಲೇ ವೈದ್ಯರನ್ನು ನೇಮಿಸುವಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಗ್ರಹಿಸಿದರು. ಜೊತೆಗೆ, ವಿಧಾನಪರಿಷತ್‌ನಲ್ಲಿ ನಡೆದ ಗಲಾಟೆ ಬಗ್ಗೆ ಮಾತನಾಡಲ್ಲ. ಇದರ ಬಗ್ಗೆ ರಾಜ್ಯದ ಜನರೇ ನಿರ್ಧಾರ ಮಾಡಲಿ ಎಂದು ಹೇಳಿ ಸುಮ್ಮನಾದರು.

ಆದರೆ, ಸಾರಿಗೆ ನೌಕರರ ಮುಷ್ಕರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾಗಿಯಾದ ವಿಚಾರವಾಗಿ ರೇವಣ್ಣ ಫುಲ್​ ಬ್ಯಾಟಿಂಗ್​ ಮಾಡಿದ್ದಾರೆ. ಸಹೋದರನ ಮೇಲೆ ಟೀಕೆ ಮಾಡಿದ ಕಾರಣಕ್ಕೋ ಏನೋ ಗೊತ್ತಿಲ್ಲ, ಆದರೆ ಮಾಜಿ ಸಚಿವರು ಕೋಡಿಹಳ್ಳಿಗೆ ಟಾಂಗ್​ ಕೊಡೋಕೆ ಮುಂದಾದರು.

ಸಾರಿಗೆ ನೌಕರರ ಹೋರಾಟದಲ್ಲಿ ಭಾಗಿಯಾಗಲು ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದರೂ ಹಾಕೋಬೇಕು ಅಂತಾ ಅವರಿಗೆ ಸರ್ಕಾರ ಹೇಳೋದಲ್ವಾ! ಹಸಿರು ಶಾಲು ಹಾಕಿಕೊಂಡು ಅವರು ಸಾರಿಗೆ ಇಲಾಖೆ ನೌಕರರ ಹೋರಾಟದಲ್ಲಿ ಭಾಗಿಯಾಗ್ತಾರೆ ಎಂದು ರೇವಣ್ಣ ವ್ಯಂಗ್ಯವಾಡಿದರು.

ರೈತರು ಸಂಕಷ್ಟದಲ್ಲಿ ಇದ್ದಾರೆ ಅವರ ಬಗ್ಗೆ ಯಾರೂ ಮಾತನಾಡಲ್ಲ. ಸರ್ಕಾರ ಇಂತಹವರ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಬೇಕು. ಸಾರಿಗೆ ಇಲಾಖೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಮಾಡಿ ಎಂದು ಕೇಳ್ತಾರೆ. ಹಾಗಾದ್ರೆ, ನಾಳೆ ಡೈರಿ ನೌಕರರನ್ನು ಸರ್ಕಾರಿ‌ ನೌಕರರನ್ನಾಗಿ ಮಾಡ್ತೀರಾ? ಎಂದು ಪ್ರಶ್ನಿಸಿದರು. ಅವರಿಗೆ ಏನು ಸೌಲಭ್ಯ ಕೊಡಬೇಕೋ ಅದನ್ನ ಕೊಡಿ. ಅದು ಬಿಟ್ಟು ಏನೇನೋ ಕೇಳಬಾರದು ಎಂದು ರೇವಣ್ಣ ಕೋಡಿಹಳ್ಳಿಗೆ ಟಾಂಗ್​ ಕೊಟ್ಟರು.

ಕೋಡಿಹಳ್ಳಿ ಚಂದ್ರಶೇಖರ್​ ಹಸಿರು ಟವೆಲ್​ ಬಿಟ್ಟು ರಾಜಕಾರಣಿಯಾಗಲಿ: ಬಡಗಲಪುರ ನಾಗೇಂದ್ರ ವ್ಯಂಗ್ಯ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ