AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿನ ವಿರುದ್ಧ 1 ತಿಂಗಳ ಸತತ ಹೋರಾಟ: ಮುಖ್ಯಪೇದೆ ಕೊನೆಯುಸಿರು

ಕೋಲಾರ: ಸೋಂಕಿನ ವಿರುದ್ಧದ ಸಮರದಲ್ಲಿ ಜಿಲ್ಲೆಯ ವಾರಿಯರ್​ ಒಬ್ಬರು ಇಂದು ಬಲಿಯಾಗಿದ್ದಾರೆ. ಜಿಲ್ಲೆಯ ಮಾಲೂರು ಠಾಣೆಯ ಮುಖ್ಯಪೇದೆ N.C.ನಾರಾಯಣಸ್ವಾಮಿ ಸೋಂಕಿನಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ. ಸತತ 1 ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಸ್ವಾಮಿ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾರಾಯಣಸ್ವಾಮಿ ಒಂದು ತಿಂಗಳಿನಿಂದ ಕೊರೊನಾ ಸೋಂಕು ತಗುಲಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಸ್ವಾಮಿ ಇಂದು ಚಿಕಿತ್ಸೆ […]

ಸೋಂಕಿನ ವಿರುದ್ಧ 1 ತಿಂಗಳ ಸತತ ಹೋರಾಟ: ಮುಖ್ಯಪೇದೆ ಕೊನೆಯುಸಿರು
KUSHAL V
| Edited By: |

Updated on: Nov 07, 2020 | 5:20 PM

Share

ಕೋಲಾರ: ಸೋಂಕಿನ ವಿರುದ್ಧದ ಸಮರದಲ್ಲಿ ಜಿಲ್ಲೆಯ ವಾರಿಯರ್​ ಒಬ್ಬರು ಇಂದು ಬಲಿಯಾಗಿದ್ದಾರೆ. ಜಿಲ್ಲೆಯ ಮಾಲೂರು ಠಾಣೆಯ ಮುಖ್ಯಪೇದೆ N.C.ನಾರಾಯಣಸ್ವಾಮಿ ಸೋಂಕಿನಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ. ಸತತ 1 ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಸ್ವಾಮಿ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾರಾಯಣಸ್ವಾಮಿ ಒಂದು ತಿಂಗಳಿನಿಂದ ಕೊರೊನಾ ಸೋಂಕು ತಗುಲಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಸ್ವಾಮಿ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ