AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಮದ್ದು: ಹೆಸರು ಬಜೆ ಬೇರು.. ಇದರ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭ ಹತ್ತು ಹಲವಾರು!

ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ  ಔಷಧವಾಗಿ ಇದನ್ನು ಬಳಸುತ್ತಾರೆ. ರುಚಿಯಲ್ಲಿ ಸ್ವಲ್ಪ ಖಾರ. ಆದರೆ, ಇದರಿಂದ ಹೊರಹೊಮ್ಮುವ ಸುವಾಸನೆ ಮಾತ್ರ ಸೂಪರ್​!

ಮನೆಮದ್ದು: ಹೆಸರು ಬಜೆ ಬೇರು.. ಇದರ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭ ಹತ್ತು ಹಲವಾರು!
ಬಜೆ ಬೇರು
shruti hegde
| Edited By: |

Updated on: Nov 29, 2020 | 7:08 PM

Share

ಬಜೆ ಸಸ್ಯ ಮಲೆನಾಡಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ . ಅಧಿಕ ನೀರನ್ನು ಹೀರಿಕೊಳ್ಳುವ ಈ ಸಸ್ಯ ಭದ್ರವಾಗಿ ಬೇರೂರುತ್ತದೆ. ಜೊತೆಗೆ, ಮನೆ ಮದ್ದಾಗಿ ಬಳಸುವ ಈ ಗಿಡ ಬಜೆ ಬೇರು ಎಂಬ ಹೆಸರಿನಿಂದ ಜನಪ್ರಿಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ  ಔಷಧವಾಗಿ ಇದನ್ನು ಬಳಸುತ್ತಾರೆ. ರುಚಿಯಲ್ಲಿ ಸ್ವಲ್ಪ ಖಾರ. ಆದರೆ, ಇದರಿಂದ ಹೊರಹೊಮ್ಮುವ ಸುವಾಸನೆ ಮಾತ್ರ ಸೂಪರ್​!

ಅಂದ ಹಾಗೆ, ಈ ಬೇರಲ್ಲಿರುವ ಲಾಭ ಮಾತ್ರ ಹತ್ತಾರು. ಅವುಗಳಲ್ಲಿ ಆರೋಗ್ಯಕ್ಕೆ ಅತ್ಯಂತ ಲಾಭದಾಯಕವಾದದ್ದನ್ನು ನೋಡುವುದಾದರೇ..

1. ಉತ್ತಮ ಜೀರ್ಣಕ್ರಿಯೆ: ಬಜೆ ಬೇರನ್ನು ತಿಂಗಳಿಗೆ 2 ಬಾರಿ ತೇಯ್ದು ಒಂದು ಚಮಚ ಸೇವಿಸುವುದರಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಜೊತೆಗೆ, ಹೊಟ್ಟೆ ನೋವು, ಜಂತು ಹುಳು ಈ ರೀತಿಯ ಸಮಸ್ಯೆಗಳ ನಿವಾರಣೆಗೆ ಬಜೆ ಬೇರು ಬಹಳ ಪರಿಣಾಮಕಾರಿ.

2.ಚಿಕ್ಕ ಮಕ್ಕಳಲ್ಲಿ ಮಾತು ಶುದ್ಧತೆ: ಮಕ್ಕಳ ಉಚ್ಛಾರಣೆಯಲ್ಲಿ ತೊದಲು ಕಂಡುಬಂದರೆ ಪ್ರತಿದಿನ ಬಜೆ ಬೇರನ್ನು ತೇಯ್ದು ಕೊಡುವುದರಿಂದ ಮಾತಿನಲ್ಲಿ ಶುದ್ಧತೆ ಕಂಡುಬರುತ್ತದೆ. ಕೇವಲ ಮಕ್ಕಳಲ್ಲದೆ ವಯಸ್ಕರೂ ಸಹ ಈ ಬೇರನ್ನು ಸೇವಿಸುವ ಮೂಲಕ ಸ್ಪಷ್ಟವಾಗಿ ಉಚ್ಛರಿಸಬಹುದಾಗಿದೆ.

3.ಶ್ವಾಸಕೋಶ ಸಂಬಂಧಿ ಸಮಸ್ಯೆಗೆ ಪರಿಹಾರ: ಉಸಿರಾಟ ಕ್ರಿಯೆ, ಕೆಮ್ಮು, ಕಫದಂತಹ ಸಮಸ್ಯೆಗಳಿಗೆ ಬಜೆ ಬೇರನ್ನು ಕುಟ್ಟಿ, ಪುಟಿ ಮಾಡಿ, ನೀರಿನಲ್ಲಿ ಕುದಿಸಿ, ಕಷಾಯ ಮಾಡಿ ಸೇವಿಸುವುದು ಉತ್ತಮ. ನೆಗಡಿ(ಶೀತ), ಜ್ವರದ ಸಮಸ್ಯೆಗಳಿಗೂ ಬಜೆ ಬೇರಿನ ಕಷಾಯ ಅತ್ಯಂತ ಪರಿಣಾಮಕಾರಿ.

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ