AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್ ಪಾರ್ಕ್​ ವಾಯು ವಿಹಾರಕ್ಕೆ ನಾಯಿನ್ನ ಕರೆದೊಯ್ಯುವ ಮುನ್ನ ನಿಮ್ಮ ಬಳಿ ಇವೆಲ್ಲ ಇರಲೇಬೇಕು, ಎಚ್ಚರಾ!

ಕಬ್ಬನ್ ಪಾರ್ಕ್ ವಾಯು ವಿಹಾರಕ್ಕೆ ಬರುವಾಗ ತಮ್ಮ ತಮ್ಮ ಮುದ್ದಿನ ನಾಯಿಗಳನ್ನು ಜೊತೆಯಲ್ಲಿ ತರುವವರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ತೋಟಗಾರಿಕೆ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಉದ್ಯಾನವನಕ್ಕೆ ಸಾಕು ನಾಯಿಗಳನ್ನು ಕರೆತರುವ ಜೊತೆಯಲ್ಲಿ ಅದರ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ನಿಯಮ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ವಾಕ್ ಮಾಡಲು ಹೊರಗಡೆ ಹೋದಾಗ ನಾಯಿಗಳನ್ನು ಕರೆದೊಯ್ಯುವುದು ಸಹಜ. ಆದರೆ ಕೆಲವೊಮ್ಮೆ ಇದರಿಂದ ಜನರಿಗೆ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಗೆ […]

ಕಬ್ಬನ್ ಪಾರ್ಕ್​ ವಾಯು ವಿಹಾರಕ್ಕೆ ನಾಯಿನ್ನ ಕರೆದೊಯ್ಯುವ ಮುನ್ನ ನಿಮ್ಮ ಬಳಿ ಇವೆಲ್ಲ ಇರಲೇಬೇಕು, ಎಚ್ಚರಾ!
ಸಾಧು ಶ್ರೀನಾಥ್​
|

Updated on: Nov 10, 2020 | 1:23 PM

Share

ಕಬ್ಬನ್ ಪಾರ್ಕ್ ವಾಯು ವಿಹಾರಕ್ಕೆ ಬರುವಾಗ ತಮ್ಮ ತಮ್ಮ ಮುದ್ದಿನ ನಾಯಿಗಳನ್ನು ಜೊತೆಯಲ್ಲಿ ತರುವವರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ತೋಟಗಾರಿಕೆ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಉದ್ಯಾನವನಕ್ಕೆ ಸಾಕು ನಾಯಿಗಳನ್ನು ಕರೆತರುವ ಜೊತೆಯಲ್ಲಿ ಅದರ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ನಿಯಮ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ವಾಕ್ ಮಾಡಲು ಹೊರಗಡೆ ಹೋದಾಗ ನಾಯಿಗಳನ್ನು ಕರೆದೊಯ್ಯುವುದು ಸಹಜ. ಆದರೆ ಕೆಲವೊಮ್ಮೆ ಇದರಿಂದ ಜನರಿಗೆ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಗೆ ಹೋಗುವವರಿಗೆ ಹೊಸ ನಿರ್ಬಂಧನೆಗಳನ್ನು ತೋಟಗಾರಿಕೆ ಇಲಾಖೆ ಜಾರಿಗೊಳಿಸಿದೆ.

ನಿಯಮಗಳೇನು: ನಾಯಿಗಳಿಗೆ ಮುಖಗವಸು (ಮಾಸ್ಕ್) ಮತ್ತು ಲಸಿಕೆ ಹಾಕಿಸಿ, ಜೊತೆಗೆ ಆರೋಗ್ಯ ಪ್ರಮಾಣಪತ್ರ ತಂದರೆ ಪಾರ್ಕ್ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನಾಯಿಯ ಕೊರಳು ಪಟ್ಟಿಗೆ ಸಿಲುಕಿಸುವ ಚೈನ್ ನನ್ನು ಮಾಲಿಕರು ಹಿಡಿತದಲ್ಲಿರಿಸಿಕೊಳ್ಳಬೇಕು.

ಉದ್ಯಾನವನದ ಒಳಗೆ ನಾಯಿಗಳು ಮಲ ಹಾಗೂ ಮೂತ್ರ ವಿಸರ್ಜನೆ ಮಾಡಿದರೆ ಸಂಬಂಧಪಟ್ಟ ಮಾಲಿಕರೇ ಶುಚಿಗೊಳಿಸಬೇಕು. ನಿಯಮಗಳನ್ನು ನಿರ್ಲಕ್ಷಿಸಿಸುವ ಮಾಲಿಕರಿಗೆ ಇಂತಿಷ್ಟು ದಂಡ ಹಾಕುವುದು ಅಂತಾನೂ ನಿಗದಿಯಾಗಿದೆ.

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?