AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್ ಪಾರ್ಕ್​ ವಾಯು ವಿಹಾರಕ್ಕೆ ನಾಯಿನ್ನ ಕರೆದೊಯ್ಯುವ ಮುನ್ನ ನಿಮ್ಮ ಬಳಿ ಇವೆಲ್ಲ ಇರಲೇಬೇಕು, ಎಚ್ಚರಾ!

ಕಬ್ಬನ್ ಪಾರ್ಕ್ ವಾಯು ವಿಹಾರಕ್ಕೆ ಬರುವಾಗ ತಮ್ಮ ತಮ್ಮ ಮುದ್ದಿನ ನಾಯಿಗಳನ್ನು ಜೊತೆಯಲ್ಲಿ ತರುವವರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ತೋಟಗಾರಿಕೆ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಉದ್ಯಾನವನಕ್ಕೆ ಸಾಕು ನಾಯಿಗಳನ್ನು ಕರೆತರುವ ಜೊತೆಯಲ್ಲಿ ಅದರ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ನಿಯಮ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ವಾಕ್ ಮಾಡಲು ಹೊರಗಡೆ ಹೋದಾಗ ನಾಯಿಗಳನ್ನು ಕರೆದೊಯ್ಯುವುದು ಸಹಜ. ಆದರೆ ಕೆಲವೊಮ್ಮೆ ಇದರಿಂದ ಜನರಿಗೆ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಗೆ […]

ಕಬ್ಬನ್ ಪಾರ್ಕ್​ ವಾಯು ವಿಹಾರಕ್ಕೆ ನಾಯಿನ್ನ ಕರೆದೊಯ್ಯುವ ಮುನ್ನ ನಿಮ್ಮ ಬಳಿ ಇವೆಲ್ಲ ಇರಲೇಬೇಕು, ಎಚ್ಚರಾ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 10, 2020 | 1:23 PM

Share

ಕಬ್ಬನ್ ಪಾರ್ಕ್ ವಾಯು ವಿಹಾರಕ್ಕೆ ಬರುವಾಗ ತಮ್ಮ ತಮ್ಮ ಮುದ್ದಿನ ನಾಯಿಗಳನ್ನು ಜೊತೆಯಲ್ಲಿ ತರುವವರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ತೋಟಗಾರಿಕೆ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಉದ್ಯಾನವನಕ್ಕೆ ಸಾಕು ನಾಯಿಗಳನ್ನು ಕರೆತರುವ ಜೊತೆಯಲ್ಲಿ ಅದರ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ನಿಯಮ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ವಾಕ್ ಮಾಡಲು ಹೊರಗಡೆ ಹೋದಾಗ ನಾಯಿಗಳನ್ನು ಕರೆದೊಯ್ಯುವುದು ಸಹಜ. ಆದರೆ ಕೆಲವೊಮ್ಮೆ ಇದರಿಂದ ಜನರಿಗೆ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಗೆ ಹೋಗುವವರಿಗೆ ಹೊಸ ನಿರ್ಬಂಧನೆಗಳನ್ನು ತೋಟಗಾರಿಕೆ ಇಲಾಖೆ ಜಾರಿಗೊಳಿಸಿದೆ.

ನಿಯಮಗಳೇನು: ನಾಯಿಗಳಿಗೆ ಮುಖಗವಸು (ಮಾಸ್ಕ್) ಮತ್ತು ಲಸಿಕೆ ಹಾಕಿಸಿ, ಜೊತೆಗೆ ಆರೋಗ್ಯ ಪ್ರಮಾಣಪತ್ರ ತಂದರೆ ಪಾರ್ಕ್ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನಾಯಿಯ ಕೊರಳು ಪಟ್ಟಿಗೆ ಸಿಲುಕಿಸುವ ಚೈನ್ ನನ್ನು ಮಾಲಿಕರು ಹಿಡಿತದಲ್ಲಿರಿಸಿಕೊಳ್ಳಬೇಕು.

ಉದ್ಯಾನವನದ ಒಳಗೆ ನಾಯಿಗಳು ಮಲ ಹಾಗೂ ಮೂತ್ರ ವಿಸರ್ಜನೆ ಮಾಡಿದರೆ ಸಂಬಂಧಪಟ್ಟ ಮಾಲಿಕರೇ ಶುಚಿಗೊಳಿಸಬೇಕು. ನಿಯಮಗಳನ್ನು ನಿರ್ಲಕ್ಷಿಸಿಸುವ ಮಾಲಿಕರಿಗೆ ಇಂತಿಷ್ಟು ದಂಡ ಹಾಕುವುದು ಅಂತಾನೂ ನಿಗದಿಯಾಗಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು