AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್ ಪಾರ್ಕ್​ ವಾಯು ವಿಹಾರಕ್ಕೆ ನಾಯಿನ್ನ ಕರೆದೊಯ್ಯುವ ಮುನ್ನ ನಿಮ್ಮ ಬಳಿ ಇವೆಲ್ಲ ಇರಲೇಬೇಕು, ಎಚ್ಚರಾ!

ಕಬ್ಬನ್ ಪಾರ್ಕ್ ವಾಯು ವಿಹಾರಕ್ಕೆ ಬರುವಾಗ ತಮ್ಮ ತಮ್ಮ ಮುದ್ದಿನ ನಾಯಿಗಳನ್ನು ಜೊತೆಯಲ್ಲಿ ತರುವವರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ತೋಟಗಾರಿಕೆ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಉದ್ಯಾನವನಕ್ಕೆ ಸಾಕು ನಾಯಿಗಳನ್ನು ಕರೆತರುವ ಜೊತೆಯಲ್ಲಿ ಅದರ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ನಿಯಮ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ವಾಕ್ ಮಾಡಲು ಹೊರಗಡೆ ಹೋದಾಗ ನಾಯಿಗಳನ್ನು ಕರೆದೊಯ್ಯುವುದು ಸಹಜ. ಆದರೆ ಕೆಲವೊಮ್ಮೆ ಇದರಿಂದ ಜನರಿಗೆ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಗೆ […]

ಕಬ್ಬನ್ ಪಾರ್ಕ್​ ವಾಯು ವಿಹಾರಕ್ಕೆ ನಾಯಿನ್ನ ಕರೆದೊಯ್ಯುವ ಮುನ್ನ ನಿಮ್ಮ ಬಳಿ ಇವೆಲ್ಲ ಇರಲೇಬೇಕು, ಎಚ್ಚರಾ!
ಸಾಧು ಶ್ರೀನಾಥ್​
|

Updated on: Nov 10, 2020 | 1:23 PM

Share

ಕಬ್ಬನ್ ಪಾರ್ಕ್ ವಾಯು ವಿಹಾರಕ್ಕೆ ಬರುವಾಗ ತಮ್ಮ ತಮ್ಮ ಮುದ್ದಿನ ನಾಯಿಗಳನ್ನು ಜೊತೆಯಲ್ಲಿ ತರುವವರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ತೋಟಗಾರಿಕೆ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಉದ್ಯಾನವನಕ್ಕೆ ಸಾಕು ನಾಯಿಗಳನ್ನು ಕರೆತರುವ ಜೊತೆಯಲ್ಲಿ ಅದರ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ನಿಯಮ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ವಾಕ್ ಮಾಡಲು ಹೊರಗಡೆ ಹೋದಾಗ ನಾಯಿಗಳನ್ನು ಕರೆದೊಯ್ಯುವುದು ಸಹಜ. ಆದರೆ ಕೆಲವೊಮ್ಮೆ ಇದರಿಂದ ಜನರಿಗೆ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಗೆ ಹೋಗುವವರಿಗೆ ಹೊಸ ನಿರ್ಬಂಧನೆಗಳನ್ನು ತೋಟಗಾರಿಕೆ ಇಲಾಖೆ ಜಾರಿಗೊಳಿಸಿದೆ.

ನಿಯಮಗಳೇನು: ನಾಯಿಗಳಿಗೆ ಮುಖಗವಸು (ಮಾಸ್ಕ್) ಮತ್ತು ಲಸಿಕೆ ಹಾಕಿಸಿ, ಜೊತೆಗೆ ಆರೋಗ್ಯ ಪ್ರಮಾಣಪತ್ರ ತಂದರೆ ಪಾರ್ಕ್ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನಾಯಿಯ ಕೊರಳು ಪಟ್ಟಿಗೆ ಸಿಲುಕಿಸುವ ಚೈನ್ ನನ್ನು ಮಾಲಿಕರು ಹಿಡಿತದಲ್ಲಿರಿಸಿಕೊಳ್ಳಬೇಕು.

ಉದ್ಯಾನವನದ ಒಳಗೆ ನಾಯಿಗಳು ಮಲ ಹಾಗೂ ಮೂತ್ರ ವಿಸರ್ಜನೆ ಮಾಡಿದರೆ ಸಂಬಂಧಪಟ್ಟ ಮಾಲಿಕರೇ ಶುಚಿಗೊಳಿಸಬೇಕು. ನಿಯಮಗಳನ್ನು ನಿರ್ಲಕ್ಷಿಸಿಸುವ ಮಾಲಿಕರಿಗೆ ಇಂತಿಷ್ಟು ದಂಡ ಹಾಕುವುದು ಅಂತಾನೂ ನಿಗದಿಯಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ