AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ವಿತರಣೆ ಮಾಡದ ಆಡಳಿತ ಮಂಡಳಿ, ರಾಜಾಜಿನಗರ ESI ಡೀನ್ ವಿರುದ್ಧ ಆಕ್ರೋಶ

ಬೆಂಗಳೂರು: ಮಹಾಮಾರಿ ಕೊರೊನಾ ನಗರದಲ್ಲಿ ರಣಕೇಕೆ ಹಾಕುತ್ತಿದೆ. ಕೋವಿಡ್ ಬಂದು ಏಳೆಂಟು ತಿಂಗಳಾದ್ರೂ ರಾಜಾಜಿನಗರದ ESI ಆಸ್ಪತ್ರೆ ಚಿತ್ರಣ ಮಾತ್ರ ಬದಲಾಗಿಲ್ಲ. ಆಸ್ಪತ್ರೆಯಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗೇ ಸೂಕ್ತ ರಕ್ಷಣೆ ಇಲ್ಲ. ರಾಜ್ಯ ಆರೋಗ್ಯ ಇಲಾಖೆ ಸೂಕ್ತ ಮಾಸ್ಕ್ ವಿತರಣೆ ಮಾಡುತ್ತಿಲ್ಲವೆಂದು ಸಿಬ್ಬಂದಿ ಆರೋಪಿಸಿದ್ದಾರೆ. ಕೊವಿಡ್ ಡ್ಯೂಟಿ ಮಾಡುವವರಿಗೆ ಮಾತ್ರ ಎನ್-95 ಮಾಸ್ಕ್ ನೀಡುತ್ತಿದ್ದಾರೆ. ನಾನ್ ಕೊವಿಡ್ ಡ್ಯೂಟಿ ಮಾಡುವವರಿಗೆ ಮಾಸ್ಕ್ ಇಲ್ಲ. ಅದರಲ್ಲೂ ಅಧಿಕಾರಿಗಳು ವಾರಕ್ಕೊಂದು ಮಾಸ್ಕ್ ಮಾತ್ರ ನೀಡುತ್ತಿದ್ದಾರೆ. ಅವ್ಯವಸ್ಥೆಯ […]

ಮಾಸ್ಕ್ ವಿತರಣೆ ಮಾಡದ ಆಡಳಿತ ಮಂಡಳಿ, ರಾಜಾಜಿನಗರ ESI ಡೀನ್ ವಿರುದ್ಧ ಆಕ್ರೋಶ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 12, 2020 | 12:28 PM

Share

ಬೆಂಗಳೂರು: ಮಹಾಮಾರಿ ಕೊರೊನಾ ನಗರದಲ್ಲಿ ರಣಕೇಕೆ ಹಾಕುತ್ತಿದೆ. ಕೋವಿಡ್ ಬಂದು ಏಳೆಂಟು ತಿಂಗಳಾದ್ರೂ ರಾಜಾಜಿನಗರದ ESI ಆಸ್ಪತ್ರೆ ಚಿತ್ರಣ ಮಾತ್ರ ಬದಲಾಗಿಲ್ಲ. ಆಸ್ಪತ್ರೆಯಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗೇ ಸೂಕ್ತ ರಕ್ಷಣೆ ಇಲ್ಲ.

ರಾಜ್ಯ ಆರೋಗ್ಯ ಇಲಾಖೆ ಸೂಕ್ತ ಮಾಸ್ಕ್ ವಿತರಣೆ ಮಾಡುತ್ತಿಲ್ಲವೆಂದು ಸಿಬ್ಬಂದಿ ಆರೋಪಿಸಿದ್ದಾರೆ. ಕೊವಿಡ್ ಡ್ಯೂಟಿ ಮಾಡುವವರಿಗೆ ಮಾತ್ರ ಎನ್-95 ಮಾಸ್ಕ್ ನೀಡುತ್ತಿದ್ದಾರೆ. ನಾನ್ ಕೊವಿಡ್ ಡ್ಯೂಟಿ ಮಾಡುವವರಿಗೆ ಮಾಸ್ಕ್ ಇಲ್ಲ. ಅದರಲ್ಲೂ ಅಧಿಕಾರಿಗಳು ವಾರಕ್ಕೊಂದು ಮಾಸ್ಕ್ ಮಾತ್ರ ನೀಡುತ್ತಿದ್ದಾರೆ. ಅವ್ಯವಸ್ಥೆಯ ಬಗ್ಗೆ ಹೇಳೋರು ಕೇಳೋರು ಇಲ್ಲದಂತಾಗಿದೆ.

ರಾಜಾಜಿನಗರ ಇಎಸ್‌ಐ ಆಸ್ಪತ್ರೆ ‌ಡೀನ್ ಜಿತೇಂದ್ರ ಕುಮಾರ್ ವಿರುದ್ಧ ಆಸ್ಪತ್ರೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ESI ಆಸ್ಪತ್ರೆಯ 93 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇತ್ತೀಚೆಗೆ ಕೊವಿಡ್‌ನಿಂದ ವೈದ್ಯರು ಕೂಡ ಬಲಿಯಾಗಿದ್ದಾರೆ. ಇಷ್ಟೆಲ್ಲಾ ಆದರೂ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳುತ್ತಿಲ್ಲ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವವರದ್ದೇ ಈ ಕಥೆಯಾದ್ರೆ ಇನ್ನು ಆಸ್ಪತ್ರೆಯಲ್ಲಿರುವ ರೋಗಿಗಳ ಕಥೆ ಏನು. ಕೊರೊನಾದಿಂದ ದೂರವಿರಲು ಅತ್ಯವಶ್ಯಕವಾದ ಮಾಸ್ಕ್​ಗಳನ್ನೇ ಸರ್ಕಾರ ಪೂರೈಸದಿದ್ದರೆ ಹೇಗೆ?

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ