AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಎಡವಟ್ಟು, ಪೊಲೀಸ್​ ಪೇದೆಗೆ ಶುರುವಾಯ್ತು ಸೋಂಕಿನ ಬಗ್ಗೆ ಡೌಟು

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ. ನಗರದ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗುತ್ತಿರೋ ಹಿನ್ನೆಲೆಯಲ್ಲಿ ಜೂನ್ 29ರಂದು ಶ್ರೀರಾಂಪುರ ಠಾಣೆಯ ಸಿಬ್ಬಂದಿಗೆ ಕೊವಿಡ್​ ಟೆಸ್ಟ್ ಮಾಡಿಸಲಾಗಿತ್ತು. ನಂತರ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಗೆ ನಿನ್ನೆ ರಾತ್ರಿ ನಿಮ್ಮ ಕೊವಿಡ್ ರಿಪೋರ್ಟ್ ಪಾಸಿಟಿವ್​ ಬಂದಿದೆ ಎಂದು ತಿಳಿಸಿ ಜಿಕೆವಿಕೆಯ ಐಸೋಲೆಷನ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆದರೆ, ಇಂದು ಬೆಳಗ್ಗೆ 29 ವರ್ಷದ ಕಾನ್ಸ್​ಟೇಬಲ್ ಮೊಬೈಲ್​ಗೆ ನಿಮ್ಮ ವರದಿ ನೆಗಟಿವ್ ಬಂದಿದೆ […]

ಆರೋಗ್ಯ ಇಲಾಖೆಯ ಎಡವಟ್ಟು, ಪೊಲೀಸ್​ ಪೇದೆಗೆ ಶುರುವಾಯ್ತು ಸೋಂಕಿನ ಬಗ್ಗೆ ಡೌಟು
KUSHAL V
|

Updated on: Jul 04, 2020 | 9:33 AM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ.

ನಗರದ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗುತ್ತಿರೋ ಹಿನ್ನೆಲೆಯಲ್ಲಿ ಜೂನ್ 29ರಂದು ಶ್ರೀರಾಂಪುರ ಠಾಣೆಯ ಸಿಬ್ಬಂದಿಗೆ ಕೊವಿಡ್​ ಟೆಸ್ಟ್ ಮಾಡಿಸಲಾಗಿತ್ತು. ನಂತರ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಗೆ ನಿನ್ನೆ ರಾತ್ರಿ ನಿಮ್ಮ ಕೊವಿಡ್ ರಿಪೋರ್ಟ್ ಪಾಸಿಟಿವ್​ ಬಂದಿದೆ ಎಂದು ತಿಳಿಸಿ ಜಿಕೆವಿಕೆಯ ಐಸೋಲೆಷನ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು.

ಆದರೆ, ಇಂದು ಬೆಳಗ್ಗೆ 29 ವರ್ಷದ ಕಾನ್ಸ್​ಟೇಬಲ್ ಮೊಬೈಲ್​ಗೆ ನಿಮ್ಮ ವರದಿ ನೆಗಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಮೆಸೇಜ್ ಕಳಿಸಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳಿಗೆ ಪ್ರಶ್ನಿಸಿದರೆ ತಾಂತ್ರಿಕ ದೋಷದಿಂದ ಹಾಗೆ ಮೆಸೇಜ್​ ರವಾನೆಯಾಗಿದೆ. ಆದರೆ, ನಿಮಗೆ ಸೋಂಕು ದೃಢವಾಗಿದೆ. ಹಾಗಾಗಿ ಆಸ್ಪತ್ರೆಯಲ್ಲಿ ಇರಿ ಎಂದು ಹೇಳಿದ್ದಾರೆ. ಒಟ್ಟಾರೆ, ಸೋಂಕು ತಗಲಿರುವ ಆತಂಕದಲ್ಲಿರೋ ಪೇದೆಗೆ ಆರೋಗ್ಯ ಇಲಾಖೆಯ ಎಡವಟ್ಟು ಮತ್ತಷ್ಟು ಭಯ ಹುಟ್ಟಿಸಿದೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ