AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯ ಎಡವಟ್ಟು, ಪೊಲೀಸ್​ ಪೇದೆಗೆ ಶುರುವಾಯ್ತು ಸೋಂಕಿನ ಬಗ್ಗೆ ಡೌಟು

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ. ನಗರದ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗುತ್ತಿರೋ ಹಿನ್ನೆಲೆಯಲ್ಲಿ ಜೂನ್ 29ರಂದು ಶ್ರೀರಾಂಪುರ ಠಾಣೆಯ ಸಿಬ್ಬಂದಿಗೆ ಕೊವಿಡ್​ ಟೆಸ್ಟ್ ಮಾಡಿಸಲಾಗಿತ್ತು. ನಂತರ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಗೆ ನಿನ್ನೆ ರಾತ್ರಿ ನಿಮ್ಮ ಕೊವಿಡ್ ರಿಪೋರ್ಟ್ ಪಾಸಿಟಿವ್​ ಬಂದಿದೆ ಎಂದು ತಿಳಿಸಿ ಜಿಕೆವಿಕೆಯ ಐಸೋಲೆಷನ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು. ಆದರೆ, ಇಂದು ಬೆಳಗ್ಗೆ 29 ವರ್ಷದ ಕಾನ್ಸ್​ಟೇಬಲ್ ಮೊಬೈಲ್​ಗೆ ನಿಮ್ಮ ವರದಿ ನೆಗಟಿವ್ ಬಂದಿದೆ […]

ಆರೋಗ್ಯ ಇಲಾಖೆಯ ಎಡವಟ್ಟು, ಪೊಲೀಸ್​ ಪೇದೆಗೆ ಶುರುವಾಯ್ತು ಸೋಂಕಿನ ಬಗ್ಗೆ ಡೌಟು
KUSHAL V
|

Updated on: Jul 04, 2020 | 9:33 AM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದೆ.

ನಗರದ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗುತ್ತಿರೋ ಹಿನ್ನೆಲೆಯಲ್ಲಿ ಜೂನ್ 29ರಂದು ಶ್ರೀರಾಂಪುರ ಠಾಣೆಯ ಸಿಬ್ಬಂದಿಗೆ ಕೊವಿಡ್​ ಟೆಸ್ಟ್ ಮಾಡಿಸಲಾಗಿತ್ತು. ನಂತರ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆಗೆ ನಿನ್ನೆ ರಾತ್ರಿ ನಿಮ್ಮ ಕೊವಿಡ್ ರಿಪೋರ್ಟ್ ಪಾಸಿಟಿವ್​ ಬಂದಿದೆ ಎಂದು ತಿಳಿಸಿ ಜಿಕೆವಿಕೆಯ ಐಸೋಲೆಷನ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದರು.

ಆದರೆ, ಇಂದು ಬೆಳಗ್ಗೆ 29 ವರ್ಷದ ಕಾನ್ಸ್​ಟೇಬಲ್ ಮೊಬೈಲ್​ಗೆ ನಿಮ್ಮ ವರದಿ ನೆಗಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಮೆಸೇಜ್ ಕಳಿಸಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳಿಗೆ ಪ್ರಶ್ನಿಸಿದರೆ ತಾಂತ್ರಿಕ ದೋಷದಿಂದ ಹಾಗೆ ಮೆಸೇಜ್​ ರವಾನೆಯಾಗಿದೆ. ಆದರೆ, ನಿಮಗೆ ಸೋಂಕು ದೃಢವಾಗಿದೆ. ಹಾಗಾಗಿ ಆಸ್ಪತ್ರೆಯಲ್ಲಿ ಇರಿ ಎಂದು ಹೇಳಿದ್ದಾರೆ. ಒಟ್ಟಾರೆ, ಸೋಂಕು ತಗಲಿರುವ ಆತಂಕದಲ್ಲಿರೋ ಪೇದೆಗೆ ಆರೋಗ್ಯ ಇಲಾಖೆಯ ಎಡವಟ್ಟು ಮತ್ತಷ್ಟು ಭಯ ಹುಟ್ಟಿಸಿದೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?