AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ರಾಮುಲು ತಾಯಿ ಹೊನ್ನೂರಮ್ಮ ರಾತ್ರಿ ವಿಧಿವಶ, ಬೆಳಗಿನ ಜಾವ ಅಂತ್ಯಸಂಸ್ಕಾರ

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ತಾಯಿ ಹೊನ್ನೂರಮ್ಮ(95) ನಿನ್ನೆ ರಾತ್ರಿ 11:50 ಕ್ಕೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಹೊನ್ನೂರಮ್ಮ‌ ಇತ್ತೀಚೆಗಷ್ಟೇ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸಂಪೂರ್ಣ ಗುಣಮುಖರಾಗಿ ನಿನ್ನೆ ಅಂದರೆ ಗುರುವಾರವಷ್ಟೇ ಡಿಸ್ಚಾರ್ಜ್ ಆಗಿ ಬಳ್ಳಾರಿಯ ಮನೆಗೆ ಮರಳಿದ್ದರು. ನಿನ್ನೆ ರಾತ್ರಿ, ಬಳ್ಳಾರಿಯಲ್ಲಿ ವಯೋಸಹಜ ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಹೊನ್ನೂರಮ್ಮನವರನ್ನು ದಾಖಲಿಸಲಾಗಿತ್ತು. ಆದರೆ […]

ಸಚಿವ ರಾಮುಲು ತಾಯಿ ಹೊನ್ನೂರಮ್ಮ ರಾತ್ರಿ ವಿಧಿವಶ, ಬೆಳಗಿನ ಜಾವ ಅಂತ್ಯಸಂಸ್ಕಾರ
ಸಚಿವ ಬಿ.ಶ್ರೀರಾಮುಲು
ಆಯೇಷಾ ಬಾನು
|

Updated on:Aug 21, 2020 | 9:17 AM

Share

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ತಾಯಿ ಹೊನ್ನೂರಮ್ಮ(95) ನಿನ್ನೆ ರಾತ್ರಿ 11:50 ಕ್ಕೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಹೊನ್ನೂರಮ್ಮ‌ ಇತ್ತೀಚೆಗಷ್ಟೇ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸಂಪೂರ್ಣ ಗುಣಮುಖರಾಗಿ ನಿನ್ನೆ ಅಂದರೆ ಗುರುವಾರವಷ್ಟೇ ಡಿಸ್ಚಾರ್ಜ್ ಆಗಿ ಬಳ್ಳಾರಿಯ ಮನೆಗೆ ಮರಳಿದ್ದರು.

ನಿನ್ನೆ ರಾತ್ರಿ, ಬಳ್ಳಾರಿಯಲ್ಲಿ ವಯೋಸಹಜ ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಹೊನ್ನೂರಮ್ಮನವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ 11:50 ಕ್ಕೆ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ 5:30 ಕ್ಕೆ ಅಂತ್ಯ ಸಂಸ್ಕಾರ ನೆರವೇರಿದೆ.

Published On - 8:55 am, Fri, 21 August 20

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ