AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಬೆನ್ನಲ್ಲೇ ತಾಲೂಕಾಸ್ಪತ್ರೆ ಆರೋಗ್ಯ ಸಚಿವರ ದಿಢೀರ್ ಭೇಟಿ

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ  ನಡೆಸಿದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿಯ ಹಾಜರಾತಿಯನ್ನೂ ಸಚಿವರು ಪರಿಶೀಲಿಸಿದರು. 3ದಿನದ ಹಿಂದೆ ತಾವು ಪ್ರತಿನಿಧಿಸುವ ಕ್ಷೇತ್ರದ ತಾಲೂಕಾಸ್ಪತ್ರೆ ಅವ್ಯವಸ್ಥೆ ಬಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಶ್ರೀರಾಮುಲು ತಾಲೂಕಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಕರ್ತವ್ಯ ಪಾಲಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ನಿಯಮ ಮೀರಿದ್ರೆ […]

ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಬೆನ್ನಲ್ಲೇ ತಾಲೂಕಾಸ್ಪತ್ರೆ ಆರೋಗ್ಯ ಸಚಿವರ ದಿಢೀರ್ ಭೇಟಿ
ಸಾಧು ಶ್ರೀನಾಥ್​
|

Updated on: Jan 07, 2020 | 3:42 PM

Share

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ  ನಡೆಸಿದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿಯ ಹಾಜರಾತಿಯನ್ನೂ ಸಚಿವರು ಪರಿಶೀಲಿಸಿದರು.

3ದಿನದ ಹಿಂದೆ ತಾವು ಪ್ರತಿನಿಧಿಸುವ ಕ್ಷೇತ್ರದ ತಾಲೂಕಾಸ್ಪತ್ರೆ ಅವ್ಯವಸ್ಥೆ ಬಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಶ್ರೀರಾಮುಲು ತಾಲೂಕಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಕರ್ತವ್ಯ ಪಾಲಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ನಿಯಮ ಮೀರಿದ್ರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಆಸ್ಪತ್ರೆ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಸ್ಥಳೀಯ ಯುವಕರು ಸಚಿವ ಶ್ರೀರಾಮುಲುಗೆ ಮನವಿ ಪತ್ರ ನೀಡಿದ್ರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ