AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದಾರೆ. 

ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ
ಡಾ. ಕೆ ಸುಧಾಕರ್​
ಸಾಧು ಶ್ರೀನಾಥ್​
|

Updated on:Mar 24, 2021 | 12:16 PM

Share

ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ನಾನೂ ಸೇರಿದಂತೆ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಲಿ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾ ಪಂಥಾಹ್ವಾನ ನೀಡಿದ್ದಾರೆ.

ಮುಖ್ಯಮಂತ್ರಿ ಆಗಿದ್ದಾಗ ಯಾರು ಯಾರು ಏನೇನು ಮಾಡಿದ್ದರು? ಎಂದು ಎಲ್ಲದರ ಬಗ್ಗೆಯೂ ತನಿಖೆಯಾಗಲಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಎಂದು ಡಾ.ಕೆ.ಸುಧಾಕರ್ ಪ್ರಶ್ನೆ ಎತ್ತಿದ್ದಾರೆ. ಹೀಗಾಗಿ 224 ಶಾಸಕರ ಬಗ್ಗೆ ಕೂಡ ತನಿಖೆಯಾಗಲಿ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಗ್ರಹಿಸಿದ್ದಾರೆ.

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದಾರೆ.

Published On - 11:29 am, Wed, 24 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್