AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಕೊರೊನಾ ಸೋಂಕು, ಬೌರಿಂಗ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದೆ. ಪರಿಣಾಮ ಶ್ರೀರಾಮುಲು ಚಿಕಿತ್ಸೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈಗಾಗಲೇ ಕೊರೊನಾ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಕೊರೊನಾ ಸೋಂಕಿತರಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈಗ ಆರೋಗ್ಯ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ […]

ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಕೊರೊನಾ ಸೋಂಕು, ಬೌರಿಂಗ್ ಆಸ್ಪತ್ರೆಗೆ ದಾಖಲು
Guru
|

Updated on:Aug 09, 2020 | 9:05 PM

Share

ಬೆಂಗಳೂರು: ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದೆ. ಪರಿಣಾಮ ಶ್ರೀರಾಮುಲು ಚಿಕಿತ್ಸೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈಗಾಗಲೇ ಕೊರೊನಾ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತೊಂದೆಡೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಕೊರೊನಾ ಸೋಂಕಿತರಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈಗ ಆರೋಗ್ಯ ಸಚಿವರಿಗೆ ಕೊರೊನಾ ಸೋಂಕು ತಗುಲಿದೆ.

Published On - 6:26 pm, Sun, 9 August 20

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?