AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಐಸೋಲೇಷನ್​ನಲ್ಲಿದ್ದವರಿಗೆ ದೋಖಾ, ಸುಳ್ಳು ಲೆಕ್ಕ ಕೊಟ್ಟು ಹಣ ಹೊಡೆದ್ರಾ ಅಧಿಕಾರಿಗಳು?

ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂದು ಹೋಗಿರುವವರಿಗೆ ಅಧಿಕಾರಿಗಳು ಮತ್ತಷ್ಟು ನೋವನ್ನು ನೀಡುತ್ತಿದ್ದಾರೆ. ಹೋಮ್‌ ಐಸೋಲೇಶನ್​ನಲ್ಲಿದ್ದವರಿಗೆ ಹೆಲ್ತ್ ಕಿಟ್ ಹೆಸರಲ್ಲಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಬಿಬಿಎಂಪಿ ವತಿಯಿಂದ ಹೆಲ್ತ್ ಕಿಟ್ ಹಂಚಿಕೆ ಮಾಡಬೇಕು. 300 ಜನ ಸೋಂಕಿತರಿಗೆ ಹೆಲ್ತ್ ಕಿಟ್​ಗಾಗಿ 96,507 ರೂ.ಗೆ ಟೆಂಡರ್ ನೀಡಲಾಗಿದೆ. ಪ್ರತಿ ವಲಯದಲ್ಲೂ ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಹೆಲ್ತ್ ಕಿಟ್ ನೀಡಿರುವ ಬಗ್ಗೆ ಅಧಿಕಾರಿಗಳು ಲೆಕ್ಕ ನೀಡಿದ್ದಾರೆ. ಆದರೆ ಅಸಲಿಗೆ ಸೋಂಕಿತರಿಗೆ ಹೆಲ್ತ್ […]

ಹೋಂ ಐಸೋಲೇಷನ್​ನಲ್ಲಿದ್ದವರಿಗೆ ದೋಖಾ, ಸುಳ್ಳು ಲೆಕ್ಕ ಕೊಟ್ಟು ಹಣ ಹೊಡೆದ್ರಾ ಅಧಿಕಾರಿಗಳು?
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Nov 04, 2020 | 8:50 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂದು ಹೋಗಿರುವವರಿಗೆ ಅಧಿಕಾರಿಗಳು ಮತ್ತಷ್ಟು ನೋವನ್ನು ನೀಡುತ್ತಿದ್ದಾರೆ. ಹೋಮ್‌ ಐಸೋಲೇಶನ್​ನಲ್ಲಿದ್ದವರಿಗೆ ಹೆಲ್ತ್ ಕಿಟ್ ಹೆಸರಲ್ಲಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಬಿಬಿಎಂಪಿ ವತಿಯಿಂದ ಹೆಲ್ತ್ ಕಿಟ್ ಹಂಚಿಕೆ ಮಾಡಬೇಕು. 300 ಜನ ಸೋಂಕಿತರಿಗೆ ಹೆಲ್ತ್ ಕಿಟ್​ಗಾಗಿ 96,507 ರೂ.ಗೆ ಟೆಂಡರ್ ನೀಡಲಾಗಿದೆ. ಪ್ರತಿ ವಲಯದಲ್ಲೂ ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಹೆಲ್ತ್ ಕಿಟ್ ನೀಡಿರುವ ಬಗ್ಗೆ ಅಧಿಕಾರಿಗಳು ಲೆಕ್ಕ ನೀಡಿದ್ದಾರೆ.

ಆದರೆ ಅಸಲಿಗೆ ಸೋಂಕಿತರಿಗೆ ಹೆಲ್ತ್ ಕಿಟ್​ಗಳೇ ತಲುಪಿಲ್ಲ. ಓರ್ವ ಸೋಂಕಿತನಿಗೆ 14 ದಿನದ ಔಷಧಿ, ಮಾಸ್ಕ್ ಮತ್ತು ಪಲ್ಸ್ ಮೀಟರ್ ನೀಡಬೇಕು. ಆದರೆ ಅಧಿಕಾರಿಗಳು ಕೇವಲ ನಾಲ್ಕೈದು ದಿನದ ಔಷಧಿಯನ್ನ ಕೆಲವರಿಗೆ ಮಾತ್ರ ಕೊಟ್ಟು ಕೈ ತೊಳೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ 35 ಸಾವಿರಕ್ಕೂ ಅಧಿಕ ಸೋಂಕಿತರು ಹೋಮ್‌ ಐಸೋಲೇಶನ್​ನಲ್ಲಿದ್ದು ಹೋಮ್‌ ಐಸೋಲೇಶನ್​ನಲ್ಲಿದ್ದವರ ಹೆಸರಲ್ಲಿ‌ ದೋಖಾ ಆಗಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!