AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಐಸೋಲೇಷನ್​ನಲ್ಲಿದ್ದವರಿಗೆ ದೋಖಾ, ಸುಳ್ಳು ಲೆಕ್ಕ ಕೊಟ್ಟು ಹಣ ಹೊಡೆದ್ರಾ ಅಧಿಕಾರಿಗಳು?

ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂದು ಹೋಗಿರುವವರಿಗೆ ಅಧಿಕಾರಿಗಳು ಮತ್ತಷ್ಟು ನೋವನ್ನು ನೀಡುತ್ತಿದ್ದಾರೆ. ಹೋಮ್‌ ಐಸೋಲೇಶನ್​ನಲ್ಲಿದ್ದವರಿಗೆ ಹೆಲ್ತ್ ಕಿಟ್ ಹೆಸರಲ್ಲಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಬಿಬಿಎಂಪಿ ವತಿಯಿಂದ ಹೆಲ್ತ್ ಕಿಟ್ ಹಂಚಿಕೆ ಮಾಡಬೇಕು. 300 ಜನ ಸೋಂಕಿತರಿಗೆ ಹೆಲ್ತ್ ಕಿಟ್​ಗಾಗಿ 96,507 ರೂ.ಗೆ ಟೆಂಡರ್ ನೀಡಲಾಗಿದೆ. ಪ್ರತಿ ವಲಯದಲ್ಲೂ ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಹೆಲ್ತ್ ಕಿಟ್ ನೀಡಿರುವ ಬಗ್ಗೆ ಅಧಿಕಾರಿಗಳು ಲೆಕ್ಕ ನೀಡಿದ್ದಾರೆ. ಆದರೆ ಅಸಲಿಗೆ ಸೋಂಕಿತರಿಗೆ ಹೆಲ್ತ್ […]

ಹೋಂ ಐಸೋಲೇಷನ್​ನಲ್ಲಿದ್ದವರಿಗೆ ದೋಖಾ, ಸುಳ್ಳು ಲೆಕ್ಕ ಕೊಟ್ಟು ಹಣ ಹೊಡೆದ್ರಾ ಅಧಿಕಾರಿಗಳು?
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Nov 04, 2020 | 8:50 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂದು ಹೋಗಿರುವವರಿಗೆ ಅಧಿಕಾರಿಗಳು ಮತ್ತಷ್ಟು ನೋವನ್ನು ನೀಡುತ್ತಿದ್ದಾರೆ. ಹೋಮ್‌ ಐಸೋಲೇಶನ್​ನಲ್ಲಿದ್ದವರಿಗೆ ಹೆಲ್ತ್ ಕಿಟ್ ಹೆಸರಲ್ಲಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಬಿಬಿಎಂಪಿ ವತಿಯಿಂದ ಹೆಲ್ತ್ ಕಿಟ್ ಹಂಚಿಕೆ ಮಾಡಬೇಕು. 300 ಜನ ಸೋಂಕಿತರಿಗೆ ಹೆಲ್ತ್ ಕಿಟ್​ಗಾಗಿ 96,507 ರೂ.ಗೆ ಟೆಂಡರ್ ನೀಡಲಾಗಿದೆ. ಪ್ರತಿ ವಲಯದಲ್ಲೂ ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಹೆಲ್ತ್ ಕಿಟ್ ನೀಡಿರುವ ಬಗ್ಗೆ ಅಧಿಕಾರಿಗಳು ಲೆಕ್ಕ ನೀಡಿದ್ದಾರೆ.

ಆದರೆ ಅಸಲಿಗೆ ಸೋಂಕಿತರಿಗೆ ಹೆಲ್ತ್ ಕಿಟ್​ಗಳೇ ತಲುಪಿಲ್ಲ. ಓರ್ವ ಸೋಂಕಿತನಿಗೆ 14 ದಿನದ ಔಷಧಿ, ಮಾಸ್ಕ್ ಮತ್ತು ಪಲ್ಸ್ ಮೀಟರ್ ನೀಡಬೇಕು. ಆದರೆ ಅಧಿಕಾರಿಗಳು ಕೇವಲ ನಾಲ್ಕೈದು ದಿನದ ಔಷಧಿಯನ್ನ ಕೆಲವರಿಗೆ ಮಾತ್ರ ಕೊಟ್ಟು ಕೈ ತೊಳೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ 35 ಸಾವಿರಕ್ಕೂ ಅಧಿಕ ಸೋಂಕಿತರು ಹೋಮ್‌ ಐಸೋಲೇಶನ್​ನಲ್ಲಿದ್ದು ಹೋಮ್‌ ಐಸೋಲೇಶನ್​ನಲ್ಲಿದ್ದವರ ಹೆಸರಲ್ಲಿ‌ ದೋಖಾ ಆಗಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ