AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಐಸೋಲೇಷನ್​ನಲ್ಲಿದ್ದವರಿಗೆ ದೋಖಾ, ಸುಳ್ಳು ಲೆಕ್ಕ ಕೊಟ್ಟು ಹಣ ಹೊಡೆದ್ರಾ ಅಧಿಕಾರಿಗಳು?

ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂದು ಹೋಗಿರುವವರಿಗೆ ಅಧಿಕಾರಿಗಳು ಮತ್ತಷ್ಟು ನೋವನ್ನು ನೀಡುತ್ತಿದ್ದಾರೆ. ಹೋಮ್‌ ಐಸೋಲೇಶನ್​ನಲ್ಲಿದ್ದವರಿಗೆ ಹೆಲ್ತ್ ಕಿಟ್ ಹೆಸರಲ್ಲಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಬಿಬಿಎಂಪಿ ವತಿಯಿಂದ ಹೆಲ್ತ್ ಕಿಟ್ ಹಂಚಿಕೆ ಮಾಡಬೇಕು. 300 ಜನ ಸೋಂಕಿತರಿಗೆ ಹೆಲ್ತ್ ಕಿಟ್​ಗಾಗಿ 96,507 ರೂ.ಗೆ ಟೆಂಡರ್ ನೀಡಲಾಗಿದೆ. ಪ್ರತಿ ವಲಯದಲ್ಲೂ ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಹೆಲ್ತ್ ಕಿಟ್ ನೀಡಿರುವ ಬಗ್ಗೆ ಅಧಿಕಾರಿಗಳು ಲೆಕ್ಕ ನೀಡಿದ್ದಾರೆ. ಆದರೆ ಅಸಲಿಗೆ ಸೋಂಕಿತರಿಗೆ ಹೆಲ್ತ್ […]

ಹೋಂ ಐಸೋಲೇಷನ್​ನಲ್ಲಿದ್ದವರಿಗೆ ದೋಖಾ, ಸುಳ್ಳು ಲೆಕ್ಕ ಕೊಟ್ಟು ಹಣ ಹೊಡೆದ್ರಾ ಅಧಿಕಾರಿಗಳು?
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Nov 04, 2020 | 8:50 AM

Share

ಬೆಂಗಳೂರು: ಕೊರೊನಾ ಸೋಂಕಿನಿಂದ ಬೆಂದು ಹೋಗಿರುವವರಿಗೆ ಅಧಿಕಾರಿಗಳು ಮತ್ತಷ್ಟು ನೋವನ್ನು ನೀಡುತ್ತಿದ್ದಾರೆ. ಹೋಮ್‌ ಐಸೋಲೇಶನ್​ನಲ್ಲಿದ್ದವರಿಗೆ ಹೆಲ್ತ್ ಕಿಟ್ ಹೆಸರಲ್ಲಿ ಅಧಿಕಾರಿಗಳು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಬಿಬಿಎಂಪಿ ವತಿಯಿಂದ ಹೆಲ್ತ್ ಕಿಟ್ ಹಂಚಿಕೆ ಮಾಡಬೇಕು. 300 ಜನ ಸೋಂಕಿತರಿಗೆ ಹೆಲ್ತ್ ಕಿಟ್​ಗಾಗಿ 96,507 ರೂ.ಗೆ ಟೆಂಡರ್ ನೀಡಲಾಗಿದೆ. ಪ್ರತಿ ವಲಯದಲ್ಲೂ ಹೋಮ್‌ ಐಸೋಲೇಶನ್​ನಲ್ಲಿರುವ ಸೋಂಕಿತರಿಗೆ ಹೆಲ್ತ್ ಕಿಟ್ ನೀಡಿರುವ ಬಗ್ಗೆ ಅಧಿಕಾರಿಗಳು ಲೆಕ್ಕ ನೀಡಿದ್ದಾರೆ.

ಆದರೆ ಅಸಲಿಗೆ ಸೋಂಕಿತರಿಗೆ ಹೆಲ್ತ್ ಕಿಟ್​ಗಳೇ ತಲುಪಿಲ್ಲ. ಓರ್ವ ಸೋಂಕಿತನಿಗೆ 14 ದಿನದ ಔಷಧಿ, ಮಾಸ್ಕ್ ಮತ್ತು ಪಲ್ಸ್ ಮೀಟರ್ ನೀಡಬೇಕು. ಆದರೆ ಅಧಿಕಾರಿಗಳು ಕೇವಲ ನಾಲ್ಕೈದು ದಿನದ ಔಷಧಿಯನ್ನ ಕೆಲವರಿಗೆ ಮಾತ್ರ ಕೊಟ್ಟು ಕೈ ತೊಳೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ 35 ಸಾವಿರಕ್ಕೂ ಅಧಿಕ ಸೋಂಕಿತರು ಹೋಮ್‌ ಐಸೋಲೇಶನ್​ನಲ್ಲಿದ್ದು ಹೋಮ್‌ ಐಸೋಲೇಶನ್​ನಲ್ಲಿದ್ದವರ ಹೆಸರಲ್ಲಿ‌ ದೋಖಾ ಆಗಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್